Webdunia - Bharat's app for daily news and videos

Install App

ನೀನು ನನ್ನ ಗೆಳೆಯ ಎನ್ನುತ್ತಲೇ ಇಮ್ರಾನ್ ಖಾನ್ ಗೆ ಚಾಟಿ ಬೀಸಿದ ಸುನಿಲ್ ಗವಾಸ್ಕರ್

Webdunia
ಶುಕ್ರವಾರ, 22 ಫೆಬ್ರವರಿ 2019 (09:08 IST)
ಮುಂಬೈ: ಪುಲ್ವಾಮಾ ದಾಳಿ ಬಳಿಕ ಭಾರತದಲ್ಲಿ ಪಾಕಿಸ್ತಾನ ಪರ ಆಕ್ರೋಶ ಹೆಚ್ಚಾಗಿದೆ. ಈ ನಡುವೆ ತಮ್ಮ ಕ್ರಿಕೆಟ್ ಸ್ನೇಹಿತನೂ ಆಗಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಲವು ಸವಾಲು ಹಾಕಿದ್ದಾರೆ.


ನಾನು ರಾಜಕಾರಣಿ ಅಲ್ಲ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಪಂದ್ಯ ಬಹಿಷ್ಕರಿಸಬೇಕು ಎಂದು ಹೇಳುವ ಬಿಸಿ ರಕ್ತದ ತರುಣನೂ ಅಲ್ಲ. ನಾನು ನಿನ್ನ ಸ್ನೇಹಿತ. ಆವತ್ತು ನೀನು ಅಧಿಕಾರಕ್ಕೆ ಬಂದಾಗ ಹೇಳಿದೆಯಲ್ಲಾ? ಇನ್ಮುಂದೆ ಹೊಸ ಪಾಕಿಸ್ತಾನ ನೋಡುತ್ತೀರೆಂದು? ಎಲ್ಲಿದೆ ಅದು?

ಭಾರತ ಒಂದು ಹೆಜ್ಜೆಯಿಟ್ಟರೆ ನಾವು ಎರಡು ಹೆಜ್ಜೆ ಮುಂದೆ ಇಡುತ್ತೇವೆ ಎಂದಿದ್ದೆಯಲ್ಲಾ? ಮೊದಲು ನೀವು ಒಂದು ಹೆಜ್ಜೆಯಿಡಿ. ಆಮೇಲೆ ನೋಡಿ, ಭಾರತ ಎಷ್ಟು ಸ್ನೇಹದ ಹೆಜ್ಜೆಯಿಡುತ್ತದೆಂದು? ಗಡಿಯಲ್ಲಿ ನಡೆಯುವ ಉಗ್ರ ಚಟುವಟಿಕೆಗಳನ್ನು ನಿಲ್ಲಿಸು. ಆಮೇಲೆ ನೋಡು, ಭಾರತದವರು ಎಷ್ಟು ನಿಮ್ಮನ್ನು ಪ್ರಶಂಸಿಸುತ್ತಾರೆಂದು’ ಎಂದು ಸುನಿಲ್ ಗವಾಸ್ಕರ್ ನಯವಾಗಿಯೇ ಗೆಳೆಯನಿಗೆ ಚಾಟಿ ಬೀಸಿದ್ದಾರೆ.

ವಿಶೇಷವೆಂದರೆ ತಮ್ಮ ಪದಗ್ರಹಣ ಸಮಾರಂಭಕ್ಕೂ ಕಪಿಲ್ ದೇವ್, ನವಜೋತ್ ಸಿಂಗ್ ಜತೆಗೆ ಸುನಿಲ್ ಗವಾಸ್ಕರ್ ಗೂ ಇಮ್ರಾನ್ ಖಾನ್ ಆಹ್ವಾನವಿತ್ತಿದ್ದರು. ಆದರೆ ಸರ್ಕಾರದ ಒಪ್ಪಿಗೆಯಿಲ್ಲದೇ ನಾನು ಪಾಕಿಸ್ತಾನಕ್ಕೆ ಹೋಗಲಾರೆ ಎಂದು ಗವಾಸ್ಕರ್ ಭಾಗವಹಿಸಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments