ಕೇದಾರ್ ಜಾದವ್ ಗೆ ತಕ್ಕ ಬಿರುದು ಕೊಟ್ಟ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್

Webdunia
ಸೋಮವಾರ, 23 ಜನವರಿ 2017 (12:54 IST)
ಕೋಲ್ಕೊತ್ತಾ: ಟೀಂ ಇಂಡಿಯಾದಲ್ಲಿ ಈಗ ಕೇದಾರ್ ಜಾದವ್ ರದ್ದೇ ಹವಾ. ಈ ಯುವ ಕ್ರಿಕೆಟಿಗನಿಗೆ ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ತಕ್ಕ ಬಿರುದು ನೀಡಿ ಹೊಗಳಿದ್ದಾರೆ. ಅದೇನದು?  ಈ ಸ್ಟೋರಿ ನೋಡಿ.
 

ಕೋಲ್ಕೊತ್ತಾದಲ್ಲೂ ಜಾದವ್ ಭರ್ಜರಿ ಬ್ಯಾಟಿಂಗ್ ನೋಡಿ ಗವಾಸ್ಕರ್ “ಭಾರತಕ್ಕೊಬ್ಬ ಬೆಸ್ಟ್ ಫಿನಿಶರ್ ಸಿಕ್ಕಿದ್ದಾನೆ. ಆರನೇ ಕ್ರಮಾಂಕಕ್ಕೆ ಸೂಕ್ತ ವ್ಯಕ್ತಿ ಆತ. ನನ್ನ ಪ್ರಕಾರ ಭಾರತಕ್ಕೊಬ್ಬ ಅಮೂಲ್ಯ ರತ್ನ ಸಿಕ್ಕಿದ್ದಾನೆ” ಎಂದು ಯುವ ಕ್ರಿಕೆಟಿಗನ ಬೆನ್ನು ತಟ್ಟಿದ್ದಾರೆ.

ಆದರೆ ಕೊಹ್ಲಿ ಪಡೆ ಅಂತಿಮ ಕ್ಷಣದಲ್ಲಿ ಬೌಲಿಂಗ್ ಮಾಡುವ ಕಲೆ ಸಿದ್ಧಿಸಿಕೊಳ್ಳಬೇಕಿದೆ ಎಂದು ಗವಾಸ್ಕರ್ ಹೇಳಿದ್ದಾರೆ. ಅಂತಿಮ ಓವರ್ ಗಳಲ್ಲಿ ಬೌಲಿಂಗ್ ಉತ್ತಮ ಪಡಿಸುವ ಬಗ್ಗೆ ನಾಯಕ ಕೊಹ್ಲಿ ಕೂಡಾ ಉಲ್ಲೇಖಿಸಿದ್ದು, ಇದಕ್ಕೆ ಮುಂಬರುವ ಟಿ-ಟ್ವೆಂಟಿ ಪಂದ್ಯಗಳು ವೇದಿಕೆಯಾಗಬಹುದುದು ಎಂಬ ವಿಶ್ವಾಸದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments