Webdunia - Bharat's app for daily news and videos

Install App

ಕೊಹ್ಲಿ, ಸಚಿನ್ ತೆಂಡುಲ್ಕರ್ ಕಡೆಗಣಿಸಿದ ಸುನಿಲ್ ಗವಾಸ್ಕರ್!

Webdunia
ಗುರುವಾರ, 23 ಫೆಬ್ರವರಿ 2017 (09:40 IST)
ಮುಂಬೈ: ಟೀಂ ಇಂಡಿಯಾ ಇದುವರೆಗೆ ಕಂಡ ಅದ್ಭುತ ಮ್ಯಾಚ್ ವಿನ್ನರ್ ಯಾರು? ಹೀಗೊಂದು ಪ್ರಶ್ನೆಗೆ ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಕೊಹ್ಲಿ, ತೆಂಡುಲ್ಕರ್ ಹೆಸರನ್ನು ಬದಿಗೊತ್ತಿ ಕಪಿಲ್ ದೇವ್ ಗೆ ಮತ ಹಾಕಿದ್ದಾರೆ.

 
ಸಚಿನ್ ಮತ್ತು ಕೊಹ್ಲಿ ಆಟಗಾರರೇ ಇರಬಹುದು. ಅವರು ಕೇಬಲ್ ಟಿವಿ ಜಮಾನದಲ್ಲಿದ್ದ ಕಾರಣ ಜನರಿಗೆ ಅವರ ಆಟ ಚೆನ್ನಾಗಿ ಗೊತ್ತಿತ್ತು. ಆದರೆ ಇದಕ್ಕಿಂತ ಮೊದಲೇ ಭಾರತ ತಂಡದಲ್ಲಿದ್ದ ಕಪಿಲ್ ದೇವ್ ಎಂತಹ ಅದ್ಭುತ ಮ್ಯಾಚ್ ವಿನ್ನರ್ ಎನ್ನುವುದು ಇಂದಿನ ಹಲವರಿಗೆ ಗೊತ್ತಿಲ್ಲ. ಕಪಿಲ್ ಭಾರತಕ್ಕಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಪಂದ್ಯ ಗೆಲ್ಲಿಸಿಕೊಟ್ಟವರು.

ಅವರ ಸಾಹಸಕ್ಕೆ 1983 ರ ವಿಶ್ವಕಪ್ ಗೆಲುವೇ ಸಾಕ್ಷಿ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ತೆಂಡುಲ್ಕರ್-ಕೊಹ್ಲಿ ನಡುವೆ ಹೋಲಿಕೆ ಮಾಡುತ್ತಿದ್ದವರಿಗೆ ಅವರನ್ನು ಮೀರಿದ ಆಟಗಾರರೊಬ್ಬರಿದ್ದಾರೆ ಎನ್ನುವುದನ್ನು ನೆನಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments