Webdunia - Bharat's app for daily news and videos

Install App

ಕೊಹ್ಲಿ, ಸಚಿನ್ ತೆಂಡುಲ್ಕರ್ ಕಡೆಗಣಿಸಿದ ಸುನಿಲ್ ಗವಾಸ್ಕರ್!

Webdunia
ಗುರುವಾರ, 23 ಫೆಬ್ರವರಿ 2017 (09:40 IST)
ಮುಂಬೈ: ಟೀಂ ಇಂಡಿಯಾ ಇದುವರೆಗೆ ಕಂಡ ಅದ್ಭುತ ಮ್ಯಾಚ್ ವಿನ್ನರ್ ಯಾರು? ಹೀಗೊಂದು ಪ್ರಶ್ನೆಗೆ ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಕೊಹ್ಲಿ, ತೆಂಡುಲ್ಕರ್ ಹೆಸರನ್ನು ಬದಿಗೊತ್ತಿ ಕಪಿಲ್ ದೇವ್ ಗೆ ಮತ ಹಾಕಿದ್ದಾರೆ.

 
ಸಚಿನ್ ಮತ್ತು ಕೊಹ್ಲಿ ಆಟಗಾರರೇ ಇರಬಹುದು. ಅವರು ಕೇಬಲ್ ಟಿವಿ ಜಮಾನದಲ್ಲಿದ್ದ ಕಾರಣ ಜನರಿಗೆ ಅವರ ಆಟ ಚೆನ್ನಾಗಿ ಗೊತ್ತಿತ್ತು. ಆದರೆ ಇದಕ್ಕಿಂತ ಮೊದಲೇ ಭಾರತ ತಂಡದಲ್ಲಿದ್ದ ಕಪಿಲ್ ದೇವ್ ಎಂತಹ ಅದ್ಭುತ ಮ್ಯಾಚ್ ವಿನ್ನರ್ ಎನ್ನುವುದು ಇಂದಿನ ಹಲವರಿಗೆ ಗೊತ್ತಿಲ್ಲ. ಕಪಿಲ್ ಭಾರತಕ್ಕಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಪಂದ್ಯ ಗೆಲ್ಲಿಸಿಕೊಟ್ಟವರು.

ಅವರ ಸಾಹಸಕ್ಕೆ 1983 ರ ವಿಶ್ವಕಪ್ ಗೆಲುವೇ ಸಾಕ್ಷಿ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ತೆಂಡುಲ್ಕರ್-ಕೊಹ್ಲಿ ನಡುವೆ ಹೋಲಿಕೆ ಮಾಡುತ್ತಿದ್ದವರಿಗೆ ಅವರನ್ನು ಮೀರಿದ ಆಟಗಾರರೊಬ್ಬರಿದ್ದಾರೆ ಎನ್ನುವುದನ್ನು ನೆನಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments