ಕನ್ನಡಿಗ ಕೆಎಲ್ ರಾಹುಲ್ ಬದಲು ಶಿಖರ್ ಧವನ್ ಆರಂಭಿಕರಾಗಲಿ ಎಂದ ಸುನಿಲ್ ಗವಾಸ್ಕರ್

Webdunia
ಮಂಗಳವಾರ, 24 ಜನವರಿ 2017 (10:19 IST)
ನವದೆಹಲಿ: ಯಶಸ್ಸಿನ ಶಿಖರದಲ್ಲಿರುವ ಟೀಂ ಇಂಡಿಯಾಕ್ಕೆ ಇದೀಗ ಆರಂಭಿಕರದ್ದೇ ಚಿಂತೆ. ಇಂಗ್ಲೆಂಡ್ ಸರಣಿಯಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳು ಒಮ್ಮೆಯೂ ನಿಂತು ಆಡುವ ಸೂಚನೆ ನೀಡಲಿಲ್ಲ. ಆದರೆ ಫಾರ್ಮ್ ನಲ್ಲಿಲ್ಲದ ಆರಂಭಿಕರ ಪರ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್  ಬ್ಯಾಟಿಂಗ್ ಮಾಡಿದ್ದಾರೆ.
 

ಆರಂಭಿಕರ ಪೈಕಿ ಶಿಖರ್ ಧವನ್ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಹಾಗಿದ್ದರೂ, ಸುನಿಲ್ ಗವಾಸ್ಕರ್ ಧವನ್ ಬೆಂಬಲಕ್ಕೆ ನಿಂತಿದ್ದಾರೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗುವಾಗ ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ. ಅವರ ಜತೆಗೆ ಎರಡನೇ ಆರಂಭಿಕರಾಗಿ ಶಿಖರ್ ಧವನ್ ಅವರೇ ಆಡಬೇಕು ಎಂದು ಗವಾಸ್ಕರ್ ಹೇಳಿದ್ದಾರೆ. ಧೋನಿ ಮತ್ತು ಕೊಹ್ಲಿ ಎಲ್ಲಾ ಪಂದ್ಯಗಳಲ್ಲೂ ರನ್ ಗಳಿಸಲು ಸಾಧ್ಯವಿಲ್ಲ. ರೋಹಿತ್ ಬಂದ ಮೇಲೆ ಅವರ ಜತೆ ಧವನ್ ಆರಂಭಿಕರಾಗಿ ಕಣಕ್ಕಿಳಿಯುವುದು ಬೆಸ್ಟ್ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments