Webdunia - Bharat's app for daily news and videos

Install App

ಕನ್ನಡಿಗ ಕೆಎಲ್ ರಾಹುಲ್ ಬದಲು ಶಿಖರ್ ಧವನ್ ಆರಂಭಿಕರಾಗಲಿ ಎಂದ ಸುನಿಲ್ ಗವಾಸ್ಕರ್

Webdunia
ಮಂಗಳವಾರ, 24 ಜನವರಿ 2017 (10:19 IST)
ನವದೆಹಲಿ: ಯಶಸ್ಸಿನ ಶಿಖರದಲ್ಲಿರುವ ಟೀಂ ಇಂಡಿಯಾಕ್ಕೆ ಇದೀಗ ಆರಂಭಿಕರದ್ದೇ ಚಿಂತೆ. ಇಂಗ್ಲೆಂಡ್ ಸರಣಿಯಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳು ಒಮ್ಮೆಯೂ ನಿಂತು ಆಡುವ ಸೂಚನೆ ನೀಡಲಿಲ್ಲ. ಆದರೆ ಫಾರ್ಮ್ ನಲ್ಲಿಲ್ಲದ ಆರಂಭಿಕರ ಪರ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್  ಬ್ಯಾಟಿಂಗ್ ಮಾಡಿದ್ದಾರೆ.
 

ಆರಂಭಿಕರ ಪೈಕಿ ಶಿಖರ್ ಧವನ್ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಹಾಗಿದ್ದರೂ, ಸುನಿಲ್ ಗವಾಸ್ಕರ್ ಧವನ್ ಬೆಂಬಲಕ್ಕೆ ನಿಂತಿದ್ದಾರೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗುವಾಗ ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ. ಅವರ ಜತೆಗೆ ಎರಡನೇ ಆರಂಭಿಕರಾಗಿ ಶಿಖರ್ ಧವನ್ ಅವರೇ ಆಡಬೇಕು ಎಂದು ಗವಾಸ್ಕರ್ ಹೇಳಿದ್ದಾರೆ. ಧೋನಿ ಮತ್ತು ಕೊಹ್ಲಿ ಎಲ್ಲಾ ಪಂದ್ಯಗಳಲ್ಲೂ ರನ್ ಗಳಿಸಲು ಸಾಧ್ಯವಿಲ್ಲ. ರೋಹಿತ್ ಬಂದ ಮೇಲೆ ಅವರ ಜತೆ ಧವನ್ ಆರಂಭಿಕರಾಗಿ ಕಣಕ್ಕಿಳಿಯುವುದು ಬೆಸ್ಟ್ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments