Webdunia - Bharat's app for daily news and videos

Install App

ಸುರೇಶ್ ರೈನಾ ಕುಟುಂಬಸ್ಥರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು

Webdunia
ಬುಧವಾರ, 16 ಸೆಪ್ಟಂಬರ್ 2020 (16:49 IST)
ಪಠಾಣ್ ಕೋಟ್: ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕುಟುಂಬಸ್ಥರ ಹತ್ಯೆ ಪ್ರಕರಣವನ್ನು ಪಂಜಾಬ್ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು ಮೂವರನ್ನು ಬಂಧಿಸಲಾಗಿದೆ.



ಡಕಾಯಿತರ ಗುಂಪಿನ ಮೂವರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಅಪರಾಧಿಗಳನ್ನು ಹಿಡಿದು ಕಾನೂನಿಗೆ ಕೈಗೊಪ್ಪಿಸಿದ ಪೊಲೀಸರಿಗೆ ಮತ್ತು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಗೆ ಸುರೇಶ್ ರೈನಾ ಧನ್ಯವಾದ ಸಲ್ಲಿಸಿದ್ದಾರೆ. ಆಗಸ್ಟ್ 31 ರಂದು ರೈನಾ ಸಹೋದರ ಸಂಬಂಧಿಗಳ ಮನೆಯಲ್ಲಿ ನಡೆದ ದಾಳಿಯಲ್ಲಿ ಮಾವ, ಅವರ ಮಗ ಸಾವನ್ನಪ್ಪಿದ್ದರೆ, ಅತ್ತೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ದಳವನ್ನು ನೇಮಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments