ಸುರೇಶ್ ರೈನಾ ಕುಟುಂಬಸ್ಥರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು

Webdunia
ಬುಧವಾರ, 16 ಸೆಪ್ಟಂಬರ್ 2020 (16:49 IST)
ಪಠಾಣ್ ಕೋಟ್: ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕುಟುಂಬಸ್ಥರ ಹತ್ಯೆ ಪ್ರಕರಣವನ್ನು ಪಂಜಾಬ್ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು ಮೂವರನ್ನು ಬಂಧಿಸಲಾಗಿದೆ.



ಡಕಾಯಿತರ ಗುಂಪಿನ ಮೂವರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಅಪರಾಧಿಗಳನ್ನು ಹಿಡಿದು ಕಾನೂನಿಗೆ ಕೈಗೊಪ್ಪಿಸಿದ ಪೊಲೀಸರಿಗೆ ಮತ್ತು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಗೆ ಸುರೇಶ್ ರೈನಾ ಧನ್ಯವಾದ ಸಲ್ಲಿಸಿದ್ದಾರೆ. ಆಗಸ್ಟ್ 31 ರಂದು ರೈನಾ ಸಹೋದರ ಸಂಬಂಧಿಗಳ ಮನೆಯಲ್ಲಿ ನಡೆದ ದಾಳಿಯಲ್ಲಿ ಮಾವ, ಅವರ ಮಗ ಸಾವನ್ನಪ್ಪಿದ್ದರೆ, ಅತ್ತೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ದಳವನ್ನು ನೇಮಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಟಿ20 ಮಹಿಳಾ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಭಾರತ ಸೆಮಿಫೈನಲ್ ಗೇರಲು ಏನು ಮಾಡಬೇಕು

Video, ಎಲ್ಲರೂ ಗಾಯಗೊಂಡ ಅಫ್ಘಾನಿಸ್ತಾನ ಬ್ಯಾಟರ್ ಆರೋಗ್ಯ ವಿಚಾರಿಸಲು ಶ್ರೇಯಸ್ ಅಯ್ಯರ್ ಹೋಗಿದ್ದಾರೆ ಅಂದ್ರುಕೊಂಡ್ರೆ ಆಗಿದ್ದೆ ಬೇರೆ

India vs Afghanistan: ವೃತ್ತಿಜೀವನದಲ್ಲಿ ಪ್ರಸಿದ್ಧ್‌ ಕೃಷ್ಣ ಅಮೋಘ ಸಾಧನೆ

IND vs AFG: ಟೀಂ ಇಂಡಿಯಾ ಗೆಲುವಿಗೆ 219 ರನ್ ಗಳ ಗುರಿ ನೀಡಿದ ಅಫ್ಘಾನಿಸ್ತಾನ: ಪ್ರಸಿದ್ಧ ಕೃಷ್ಣ ಭರ್ಜರಿ ಸಾಧನೆ

ಮುಂದಿನ ಸುದ್ದಿ
Show comments