Webdunia - Bharat's app for daily news and videos

Install App

ಐಪಿಎಲ್ ನಿಂದ ಹೊರಬಂದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಸುರೇಶ್ ರೈನಾ

Webdunia
ಬುಧವಾರ, 2 ಸೆಪ್ಟಂಬರ್ 2020 (13:13 IST)
ಮುಂಬೈ: ಇದ್ದಕ್ಕಿದ್ದಂತೆ ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರ ಕೂಟದಿಂದ ಹೊರ ನಡೆಯಲು ನಿಜ ಕಾರಣವೇನೆಂದು ಸುರೇಶ್ ರೈನಾ ಕೊನೆಗೂ ಬಹಿರಂಗ ಹೇಳಿಕೆ ನೀಡಿದ್ದಾರೆ.

 

ರೈನಾ-ಧೋನಿ ನಡುವೆ ಮನಸ್ತಾಪವಾಗಿತ್ತು ಎಂಬಿತ್ಯಾದಿ ಸುದ್ದಿಗಳು ಹಬ್ಬಿತ್ತು. ಇದರ ಬೆನ್ನಲ್ಲೇ ರೈನಾ ಈಗ ಐಪಿಎಲ್ ನಿಂದ ಹೊರಬರಲು ನಿಜ ಕಾರಣವೇನೆಂದು ಹೇಳಿದ್ದಾರೆ. ಅಲ್ಲಿ ತಮಗೆ ಕೊರೋನಾ ಭಯ ಕಾಡಿದ್ದೇ ಹೊರಬರಲು ಕಾರಣ ಎಂದು ರೈನಾ ಹೇಳಿಕೊಂಡಿದ್ದಾರೆ.

‘ಬಯೋ ಸೆಕ್ಯೂರ್ ವಾತಾವರಣವೇ ಸುರಕ್ಷಿತವಲ್ಲವೆನಿಸಿದರೆ ಅಲ್ಲಿ ಇರುವುದು ಹೇಗೆ? ನನಗೆ ಇಬ್ಬರು ಮಕ್ಕಳು, ವಯಸ್ಸಾದ ತಂದೆ-ತಾಯಿ ಇದ್ದಾರೆ. ಅವರ ಮುಖವೇ ನನಗೆ ನೆನಪಿಗೆ ಬರುತ್ತಿತ್ತು. ಹೀಗಾಗಿ ಹೊರಬರಲು ನಿರ್ಧರಿಸಿದೆ. ಸಿಎಸ್ ಕೆ ನನಗೆ ಕುಟುಂಬವಿದ್ದಂತೆ. ಮಹಿ ಬಾಯಿ ನನಗೆ ಅಣ್ಣನಿದ್ದಂತೆ. ನಮ್ಮಿಬ್ಬರ ನಡುವೆ ಮನಸ್ತಾಪವಾಗಿತ್ತು ಎನ್ನುವುದು ಸುಳ್ಳು’ ಎಂದು ರೈನಾ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ಮುಂಬೈ ಇಂಡಿಯನ್ಸ್‌ ಎಂಟ್ರಿ

IPL 2025: ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಫೀಲ್ಡಿಂಗ್‌ ಆಯ್ಕೆ: ಯಾರಿಗೆ ಸಿಗುತ್ತೆ ಪ್ಲೇ ಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments