Webdunia - Bharat's app for daily news and videos

Install App

ಮನೆ ಮೊದಲು ಎಂದಿದ್ದಕ್ಕೆ ಸುರೇಶ್ ರೈನಾಗೆ ಬಿಸಿಸಿಐ ಕೊಟ್ಟ ಏಟು

Webdunia
ಶುಕ್ರವಾರ, 24 ಮಾರ್ಚ್ 2017 (08:52 IST)
ಮುಂಬೈ: ಇತ್ತೀಚೆಗೆ ಬಿಸಿಸಿಐ ಭಾರತೀಯ ಕ್ರಿಕೆಟಿಗರ ವೇತನ ಹೆಚ್ಚಿಸಿದೆ. ಪ್ರಮುಖ ಆಟಗಾರರಿಗೆ ಮೂರು ಕೆಟಗರಿಯಲ್ಲಿ ವೇತನ ನೀಡುತ್ತಿದೆ. ಆದರೆ ಈ ಮೂರೂ ವಿಭಾಗದಿಂದ ಕ್ರಿಕೆಟಿಗ ಸುರೇಶ್ ರೈನಾಗೆ ಕೊಕ್ ನೀಡಲಾಗಿದೆ.

 

ಇದಕ್ಕೆ ಕಾರಣ ಅವರು ಕ್ರಿಕೆಟ್ ಗಿಂತ ಮನೆಗೇ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು. ಇತ್ತೀಚಿಗೆ ರೈನಾ ಸೀಮಿತ ಓವರ್ ಗಳ ಪಂದ್ಯದಲ್ಲೂ ಆಡುವುದು ವಿರಳವಾಗಿದೆ. ದೇಶೀಯ ಪಂದ್ಯದಲ್ಲೂ ಸಕ್ರಿಯರಾಗಿ ಪಾಲ್ಗೊಳ್ಳಲು ಮನಸ್ಸು ಮಾಡುತ್ತಿಲ್ಲ.

 

ಮದುವೆಯಾದ ಮೇಲೆ ಅವರಿಗೆ ಕ್ರಿಕೆಟ್ ಗಿಂತ ಸಂಸಾರ ಕಡೆಗೆ ಸೆಳೆತ ಜಾಸ್ತಿಯಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಇತ್ತೀಚಿಗೆ ಕ್ರಿಕೆಟ್ ಬಿಟ್ಟು ರೈನಾ ತಮ್ಮ ಸ್ವಂತ ಉದ್ಯಮ ವಿಸ್ತರಿಸುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರಂತೆ.  ಅದಕ್ಕೆ ಬಿಸಿಸಿಐ ಅಸಮಾಧಾನಗೊಂಡಿದ್ದು, ಗುತ್ತಿಗೆ ಆಟಗಾರರ ಪಟ್ಟಿಯಿಂದ ಗೇಟ್ ಪಾಸ್ ನೀಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments