Webdunia - Bharat's app for daily news and videos

Install App

ಮನೆ ಮೊದಲು ಎಂದಿದ್ದಕ್ಕೆ ಸುರೇಶ್ ರೈನಾಗೆ ಬಿಸಿಸಿಐ ಕೊಟ್ಟ ಏಟು

Webdunia
ಶುಕ್ರವಾರ, 24 ಮಾರ್ಚ್ 2017 (08:52 IST)
ಮುಂಬೈ: ಇತ್ತೀಚೆಗೆ ಬಿಸಿಸಿಐ ಭಾರತೀಯ ಕ್ರಿಕೆಟಿಗರ ವೇತನ ಹೆಚ್ಚಿಸಿದೆ. ಪ್ರಮುಖ ಆಟಗಾರರಿಗೆ ಮೂರು ಕೆಟಗರಿಯಲ್ಲಿ ವೇತನ ನೀಡುತ್ತಿದೆ. ಆದರೆ ಈ ಮೂರೂ ವಿಭಾಗದಿಂದ ಕ್ರಿಕೆಟಿಗ ಸುರೇಶ್ ರೈನಾಗೆ ಕೊಕ್ ನೀಡಲಾಗಿದೆ.

 

ಇದಕ್ಕೆ ಕಾರಣ ಅವರು ಕ್ರಿಕೆಟ್ ಗಿಂತ ಮನೆಗೇ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು. ಇತ್ತೀಚಿಗೆ ರೈನಾ ಸೀಮಿತ ಓವರ್ ಗಳ ಪಂದ್ಯದಲ್ಲೂ ಆಡುವುದು ವಿರಳವಾಗಿದೆ. ದೇಶೀಯ ಪಂದ್ಯದಲ್ಲೂ ಸಕ್ರಿಯರಾಗಿ ಪಾಲ್ಗೊಳ್ಳಲು ಮನಸ್ಸು ಮಾಡುತ್ತಿಲ್ಲ.

 

ಮದುವೆಯಾದ ಮೇಲೆ ಅವರಿಗೆ ಕ್ರಿಕೆಟ್ ಗಿಂತ ಸಂಸಾರ ಕಡೆಗೆ ಸೆಳೆತ ಜಾಸ್ತಿಯಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಇತ್ತೀಚಿಗೆ ಕ್ರಿಕೆಟ್ ಬಿಟ್ಟು ರೈನಾ ತಮ್ಮ ಸ್ವಂತ ಉದ್ಯಮ ವಿಸ್ತರಿಸುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರಂತೆ.  ಅದಕ್ಕೆ ಬಿಸಿಸಿಐ ಅಸಮಾಧಾನಗೊಂಡಿದ್ದು, ಗುತ್ತಿಗೆ ಆಟಗಾರರ ಪಟ್ಟಿಯಿಂದ ಗೇಟ್ ಪಾಸ್ ನೀಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments