ಮತ್ತೆ ಚೆನ್ನೈ ತಂಡಕ್ಕೆ ಮರಳುವೆ: ಸುರೇಶ್ ರೈನಾ

Webdunia
ಗುರುವಾರ, 3 ಸೆಪ್ಟಂಬರ್ 2020 (11:53 IST)
ಮುಂಬೈ: ಐಪಿಎಲ್ 13 ರಿಂದ ಹೊರಬಂದಿರುವ ಸುರೇಶ್ ರೈನಾ ಇನ್ನು ಮುಂದಿನ ದಿನಗಳಲ್ಲಿ ಸಿಎಸ್ ಕೆ ತಂಡಕ್ಕೆ ಪುನರಾಗಮನವಾಗಲ್ಲ ಎಂಬ ಸುದ್ದಿಗಳ ಬೆನ್ನಲ್ಲೇ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.


ರೈನಾ ಇದೇ ಮೊದಲ ಬಾರಿಗೆ ಐಪಿಎಲ್ ನಿಂದ ಹೊರಬರುವ ತಮ್ಮ ನಿರ್ಧಾರದ ಬಗ್ಗೆ ಹೇಳಿಕೆ ನೀಡಿದ್ದು, ಚೆನ್ನೈ ತಂಡಕ್ಕೆ ಮತ್ತೆ ಮರಳುವೆ ಎಂದಿದ್ದಾರೆ.

ಯಾರೂ 12.5 ಕೋಟಿ ರೂ.ಗಳನ್ನು ಬೇಡ ಎಂದು ಹೇಳಿ ಹಿಂದಕ್ಕೆ ಬರಲಾರರು. ಆದರೆ ನನ್ನ ಕುಟುಂಬದಲ್ಲಿ ನಡೆದ ಘಟನೆ ನನ್ನನ್ನು ಘಾಸಿಗೊಳಿಸಿತ್ತು. ಈ ಸಂದರ್ಭದಲ್ಲಿ ನನಗೆ ನನ್ನ ಕುಟುಂಬವೇ ಮುಖ್ಯವೆನಿಸಿತು. ಆದರೆ ಚೆನ್ನೈ ತಂಡದೊಂದಿಗೆ ನಾನು ವೈಮನಸ್ಯ ಹೊಂದಿಲ್ಲ. ನಾನು ಮತ್ತೆ 2020 ರೊಳಗಾಗಿ ಸಿಎಸ್ ಕೆಗೆ ಮರಳುವೆ. ಇನ್ನೂ ನಾಲ್ಕೈದು ವರ್ಷ ಐಪಿಎಲ್ ಆಡುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments