Webdunia - Bharat's app for daily news and videos

Install App

ಮತ್ತೆ ಚೆನ್ನೈ ತಂಡಕ್ಕೆ ಮರಳುವೆ: ಸುರೇಶ್ ರೈನಾ

Webdunia
ಗುರುವಾರ, 3 ಸೆಪ್ಟಂಬರ್ 2020 (11:53 IST)
ಮುಂಬೈ: ಐಪಿಎಲ್ 13 ರಿಂದ ಹೊರಬಂದಿರುವ ಸುರೇಶ್ ರೈನಾ ಇನ್ನು ಮುಂದಿನ ದಿನಗಳಲ್ಲಿ ಸಿಎಸ್ ಕೆ ತಂಡಕ್ಕೆ ಪುನರಾಗಮನವಾಗಲ್ಲ ಎಂಬ ಸುದ್ದಿಗಳ ಬೆನ್ನಲ್ಲೇ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.


ರೈನಾ ಇದೇ ಮೊದಲ ಬಾರಿಗೆ ಐಪಿಎಲ್ ನಿಂದ ಹೊರಬರುವ ತಮ್ಮ ನಿರ್ಧಾರದ ಬಗ್ಗೆ ಹೇಳಿಕೆ ನೀಡಿದ್ದು, ಚೆನ್ನೈ ತಂಡಕ್ಕೆ ಮತ್ತೆ ಮರಳುವೆ ಎಂದಿದ್ದಾರೆ.

ಯಾರೂ 12.5 ಕೋಟಿ ರೂ.ಗಳನ್ನು ಬೇಡ ಎಂದು ಹೇಳಿ ಹಿಂದಕ್ಕೆ ಬರಲಾರರು. ಆದರೆ ನನ್ನ ಕುಟುಂಬದಲ್ಲಿ ನಡೆದ ಘಟನೆ ನನ್ನನ್ನು ಘಾಸಿಗೊಳಿಸಿತ್ತು. ಈ ಸಂದರ್ಭದಲ್ಲಿ ನನಗೆ ನನ್ನ ಕುಟುಂಬವೇ ಮುಖ್ಯವೆನಿಸಿತು. ಆದರೆ ಚೆನ್ನೈ ತಂಡದೊಂದಿಗೆ ನಾನು ವೈಮನಸ್ಯ ಹೊಂದಿಲ್ಲ. ನಾನು ಮತ್ತೆ 2020 ರೊಳಗಾಗಿ ಸಿಎಸ್ ಕೆಗೆ ಮರಳುವೆ. ಇನ್ನೂ ನಾಲ್ಕೈದು ವರ್ಷ ಐಪಿಎಲ್ ಆಡುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments