ಸುಶಾಂತ್ ಸಾವಿನ ತನಿಖೆ ಬಗ್ಗೆ ಸುರೇಶ್ ರೈನಾ ಹೇಳಿದ್ದೇನು?

Webdunia
ಮಂಗಳವಾರ, 25 ಆಗಸ್ಟ್ 2020 (10:27 IST)
ದುಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಬಗ್ಗೆ ಕ್ರಿಕೆಟಿಗ ಸುರೇಶ್ ರೈನಾ ಭಾವುಕರಾಗಿ ಮಾತನಾಡಿದ್ದಾರೆ.


ಸದ್ಯಕ್ಕೆ ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈನಲ್ಲಿ ಕ್ವಾರಂಟೈನ್ ನಲ್ಲಿರುವ ರೈನಾ ಬಿಡುವಿನ ವೇಳೆ ಸುಶಾಂತ್ ಹಾಡುಗಳನ್ನು ಕೇಳುತ್ತಾ ಅವರ ಬಗ್ಗೆ ಭಾವುಕರಾಗಿ ಬರೆದಿದ್ದಾರೆ. ‘ನಿಮ್ಮನ್ನು ಪ್ರತಿದಿನವೂ ನೆನೆಸಿಕೊಳ್ಳುವೆ. ನೀವು ನಮ್ಮೆಲ್ಲರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದೀರಿ. ನಮ್ಮ ನಾಯಕರು, ಸರ್ಕಾರದ ಮೇಲೆ ವಿಶ್ವಾಸವಿದೆ. ನಿಮ್ಮ ಸಾವಿನ ಸತ್ಯಾಂಶ ಏನೆಂದು ಹೊರಬರಬಹುದು ಎಂದು ನಂಬಿದ್ದೇನೆ’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments