Daily Horoscope

ಸುಶಾಂತ್ ಸಾವಿನ ತನಿಖೆ ಬಗ್ಗೆ ಸುರೇಶ್ ರೈನಾ ಹೇಳಿದ್ದೇನು?

Webdunia
ಮಂಗಳವಾರ, 25 ಆಗಸ್ಟ್ 2020 (10:27 IST)
ದುಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಬಗ್ಗೆ ಕ್ರಿಕೆಟಿಗ ಸುರೇಶ್ ರೈನಾ ಭಾವುಕರಾಗಿ ಮಾತನಾಡಿದ್ದಾರೆ.


ಸದ್ಯಕ್ಕೆ ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈನಲ್ಲಿ ಕ್ವಾರಂಟೈನ್ ನಲ್ಲಿರುವ ರೈನಾ ಬಿಡುವಿನ ವೇಳೆ ಸುಶಾಂತ್ ಹಾಡುಗಳನ್ನು ಕೇಳುತ್ತಾ ಅವರ ಬಗ್ಗೆ ಭಾವುಕರಾಗಿ ಬರೆದಿದ್ದಾರೆ. ‘ನಿಮ್ಮನ್ನು ಪ್ರತಿದಿನವೂ ನೆನೆಸಿಕೊಳ್ಳುವೆ. ನೀವು ನಮ್ಮೆಲ್ಲರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದೀರಿ. ನಮ್ಮ ನಾಯಕರು, ಸರ್ಕಾರದ ಮೇಲೆ ವಿಶ್ವಾಸವಿದೆ. ನಿಮ್ಮ ಸಾವಿನ ಸತ್ಯಾಂಶ ಏನೆಂದು ಹೊರಬರಬಹುದು ಎಂದು ನಂಬಿದ್ದೇನೆ’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments