Webdunia - Bharat's app for daily news and videos

Install App

ಐಪಿಎಲ್ ನಿಂದ ಸುರೇಶ್ ರೈನಾ ಹೊರಬರಲು ಆ ಕೊಲೆಯೇ ಕಾರಣ!

Webdunia
ಭಾನುವಾರ, 30 ಆಗಸ್ಟ್ 2020 (09:55 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ದಿಡೀರ್ ಆಗಿ ವೈಯಕ್ತಿಕ ಕಾರಣ ನೀಡಿ ಕೂಟದಿಂದಲೇ ನಿರ್ಗಮಿಸಿರುವುದಕ್ಕೆ ಕಾರಣ ತಿಳಿದುಬಂದಿದೆ.

 

ಸುರೇಶ್ ರೈನಾ ಸಂಬಂಧಿಗಳ ಮನೆಯಲ್ಲಿ ನಡೆದ ಆ ಕೊಲೆಯೇ ಇದಕ್ಕೆಲ್ಲಾ ಕಾರಣ ಎನ್ನಲಾಗಿದೆ. ಆಗಸ್ಟ್ 19 ರಂದು ರೈನಾ ತಂದೆಯ ತಂಗಿ ಮನೆಯಲ್ಲಿ ಅನಾಮಧೇಯ ವ್ಯಕ್ತಿಗಳಿಂದ ದಾಳಿಯಾಗಿತ್ತು. ಇದರಲ್ಲಿ ರೈನಾ ಮಾವ ತೀರಿಕೊಂಡರೆ ಅತ್ತೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಕುಟುಂಬದಲ್ಲಿ ನಡೆದಿರುವ ಈ ಧಾರುಣ ಘಟನೆಯ ಹಿನ್ನಲೆಯಲ್ಲೇ ರೈನಾ ಐಪಿಎಲ್ ನಿಂದ ಹಿಂದೆ ಸರಿದು ತವರಿಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

ಮುಂದಿನ ಸುದ್ದಿ
Show comments