ಐಪಿಎಲ್ ನಿಂದ ಸುರೇಶ್ ರೈನಾ ಹೊರಬರಲು ಆ ಕೊಲೆಯೇ ಕಾರಣ!

Webdunia
ಭಾನುವಾರ, 30 ಆಗಸ್ಟ್ 2020 (09:55 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ದಿಡೀರ್ ಆಗಿ ವೈಯಕ್ತಿಕ ಕಾರಣ ನೀಡಿ ಕೂಟದಿಂದಲೇ ನಿರ್ಗಮಿಸಿರುವುದಕ್ಕೆ ಕಾರಣ ತಿಳಿದುಬಂದಿದೆ.

 

ಸುರೇಶ್ ರೈನಾ ಸಂಬಂಧಿಗಳ ಮನೆಯಲ್ಲಿ ನಡೆದ ಆ ಕೊಲೆಯೇ ಇದಕ್ಕೆಲ್ಲಾ ಕಾರಣ ಎನ್ನಲಾಗಿದೆ. ಆಗಸ್ಟ್ 19 ರಂದು ರೈನಾ ತಂದೆಯ ತಂಗಿ ಮನೆಯಲ್ಲಿ ಅನಾಮಧೇಯ ವ್ಯಕ್ತಿಗಳಿಂದ ದಾಳಿಯಾಗಿತ್ತು. ಇದರಲ್ಲಿ ರೈನಾ ಮಾವ ತೀರಿಕೊಂಡರೆ ಅತ್ತೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಕುಟುಂಬದಲ್ಲಿ ನಡೆದಿರುವ ಈ ಧಾರುಣ ಘಟನೆಯ ಹಿನ್ನಲೆಯಲ್ಲೇ ರೈನಾ ಐಪಿಎಲ್ ನಿಂದ ಹಿಂದೆ ಸರಿದು ತವರಿಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments