ಅಕಸ್ಮಾತ್ತಾಗಿ ಧೋನಿ ಬ್ಯಾಟ್ ತುಳಿದಿದ್ದಕ್ಕೆ ಸುರೇಶ್ ರೈನಾ ಮಾಡಿದ್ದೇನು ಗೊತ್ತಾ?!

Webdunia
ಶುಕ್ರವಾರ, 13 ಮಾರ್ಚ್ 2020 (09:17 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಆಡಲು ಅಭ್ಯಾಸ ನಡೆಸುತ್ತಿರುವ ಸುರೇಶ್ ರೈನಾ ಅಕಸ್ಮತ್ತಾಗಿ ನಾಯಕ ಧೋನಿ ಬ್ಯಾಟ್ ತುಳಿದ ಬಳಿಕ ಮಾಡಿದ ಕೆಲಸ ನೋಡಿ ಅಭಿಮಾನಿಗಳು ನಿಬ್ಬೆರಗಾಗಿದ್ದಾರೆ.


ಧೋನಿ ತಮ್ಮ ಅಚ್ಚು ಮೆಚ್ಚಿನ ನಾಯಕ ಎಂದು ಆಗಾಗ ಹೇಳುವ ರೈನಾ ಅದನ್ನು ತಮ್ಮ ನಡತೆಯಲ್ಲೂ ತೋರಿಸಿಕೊಟ್ಟಿದ್ದಾರೆ. ಅಭ್ಯಾಸದ ವೇಳೆ ಅಕಸ್ಮತ್ತಾಗಿ ರೈನಾ ಧೋನಿ ಬ್ಯಾಟ್ ಮೇಲೆ ಕಾಲಿಟ್ಟಿದ್ದಾರೆ.

ತನ್ನ ತಪ್ಪು ಅರಿವಾದ ತಕ್ಷಣ ರೈನಾ ಬ್ಯಾಟ್ ಎತ್ತಿಕೊಂಡು ಅದನ್ನು ಹಣೆಯ ಮೇಲಿಟ್ಟು ನಮಸ್ಕರಿಸಿದ್ದಾರೆ. ಇದಲ್ಲವೇ ಗುರು ಭಕ್ತಿಯೆಂದರೆ? ರೈನಾರ ಈ ನಡುವಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments