Daily Horoscope

ಧೋನಿಗೂ ಕೋಪ ಬರಲ್ವಾ? ಯಾವಾಗ?

Webdunia
ಭಾನುವಾರ, 26 ನವೆಂಬರ್ 2017 (08:11 IST)
ರಾಂಚಿ: ಧೋನಿ ಎಂದರೆ ಅತೀ ತಾಳ್ಮೆಯ ವ್ಯಕ್ತಿ ಎಂದೇ ಪರಿಚಿತ. ಅವರು ಬಹಿರಂಗವಾಗಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದು ಕಡಿಮೆ. ಆದರೆ ಧೋನಿಗೂ ಕೋಪ ಬರುತ್ತದೆ ಎಂದು ಸಹ ಕ್ರಿಕೆಟಿಗ ಸುರೇಶ್ ರೈನಾ ಹೇಳಿಕೊಂಡಿದ್ದಾರೆ.
 

ಸಂದರ್ಶನವೊಂದರಲ್ಲಿ ಧೋನಿ ರಹಸ್ಯ ಬಿಚ್ಚಿಟ್ಟ ಸುರೇಶ್ ರೈನಾ ಕೂಲ್ ಕ್ಯಾಪ್ಟನ್ ಗೂ ಸಿಟ್ಟು ಬರುತ್ತದೆ.  ಆದರೆ ಕ್ಯಾಮರಾ ಎದುರುಗಡೆ ತೋರಿಸುವುದಿಲ್ಲ. ಓವರ್ ಮುಗಿದ ಮೇಲೆ ಕ್ಯಾಮರಾ ಕಣ್ಣು ನಮ್ಮ ಮೇಲೆ ಇಲ್ಲದ ಹೊತ್ತಲ್ಲಿ ಅವರು ತಮ್ಮ ಭಾವನೆ ಹೊರ ಹಾಕುತ್ತಾರೆ.

ಹಿಂದೊಮ್ಮೆ ಪಾಕ್ ಜತೆ ಆಡುವಾಗ ಬ್ಯಾಟಿಂಗ್ ಮಾಡುತ್ತಿದ್ದ ಉಮರ್ ಅಕ್ಮಲ್ ಮೇಲೆ ಸ್ಲೆಡ್ಜಿಂಗ್ ಮಾಡಿ ಒತ್ತಡ ಹೇರಲು ನನ್ನನ್ನು ಧೋನಿ ಛೂ ಬಿಟ್ಟಿದ್ದರು ಎಂದು ರೈನಾ ಹೇಳಿಕೊಂಡಿದ್ದಾರೆ. ಆದರೆ ಅವರು ಚೆಸ್ ಪ್ಲೇಯರ್ ನಂತೆ. ಯಾವಾಗ ಯಾವ ಹೆಜ್ಜೆಯಿಡುತ್ತಾರೆಂದು ನಮಗೆ ಊಹಿಸಲೂ ಸಾಧ್ಯವಿಲ್ಲ ಎಂದು ರೈನಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments