Webdunia - Bharat's app for daily news and videos

Install App

ನಿವೃತ್ತಿ ಬಳಿಕ ಜಮ್ಮು-ಕಾಶ್ಮೀರ ವಿಚಾರಕ್ಕೆ ಕೈ ಹಾಕಿರುವ ಸುರೇಶ್ ರೈನಾ

Webdunia
ಗುರುವಾರ, 27 ಆಗಸ್ಟ್ 2020 (11:26 IST)
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿರುವ ಕ್ರಿಕೆಟಿಗ ಸುರೇಶ್ ರೈನಾ ಈಗ ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಅಲ್ಲಿನ ಡಿಜಿಪಿಗೆ ಪತ್ರ ಬರೆದಿದ್ದಾರೆ.


ಆದರೆ ಇದು ರಾಜಕೀಯ ವಿಚಾರ ಅಲ್ಲ. ಜಮ್ಮು ಕಾಶ್ಮೀರದಲ್ಲಿ ಕ್ರಿಕೆಟ್ ಅಭಿವೃದ್ಧಿ ಮಾಡಲು ಸೌಕರ್ಯವೊದಗಿಸಿಕೊಡುವಂತೆ ರೈನಾ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈಗ ತಾವು ನೆಲೆಸಿರುವುದು ಉತ್ತರ ಪ್ರದೇಶದಲ್ಲಾದರೂ ಮೂಲತಃ ತಮ್ಮ ಪೂರ್ವಜರು ಜಮ್ಮು-ಕಾಶ್ಮೀರದವರು. ಹೀಗಾಗಿ ಇಲ್ಲಿನ ಜನರಿಗೆ ನನ್ನ ಋಣ ತೀರಿಸಲು ಇದು ಸೂಕ್ತ ಸಮಯ. ಇಲ್ಲಿ ಕ್ರಿಕೆಟ್ ಅಭಿವೃದ್ಧಿ ಪಡಿಸಲು, ಕಣಿವೆ ರಾಜ್ಯದ ಬಡ ಆಸಕ್ತ ಕ್ರಿಕೆಟ್ ಅಭಿಮಾನಿಗಳಿಗೆ ಕ್ರಿಕೆಟ್ ಆಡಲು ಬೇಕಾದ ಮೂಲ ಸೌಕರ್ಯ ಒದಗಿಸಿ. ಅದಕ್ಕೆ ಬೇಕಾದ ಸಹಾಯ ಮಾಡಲು ತಾವೂ ಸಿದ್ಧ ಎಂದಿದ್ದಾರೆ ರೈನಾ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments