Webdunia - Bharat's app for daily news and videos

Install App

ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದು ಅಚ್ಚರಿ: ಹಾರ್ದಿಕ್ ಪಾಂಡ್ಯ

Webdunia
ಗುರುವಾರ, 3 ನವೆಂಬರ್ 2016 (10:14 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು ನನಗೆ ಸಂತಸವಾಗಿದೆ. ಇಷ್ಟು ಬೇಗ ಟೆಸ್ಟ್ ತಂಡಕ್ಕೆ ಆಯ್ಕೆಯಾಗುತ್ತೇನೆಂದು ಅಂದುಕೊಂಡಿರಲಿಲ್ಲ ಎಂದು ಭಾರತೀಯ ಬೌಲರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಪ್ರಸಕ್ತ ಕರ್ನಾಟಕದ ಸ್ಟುವರ್ಟ್ ಬಿನ್ನಿಗಿಂತ ಹಾರ್ದಿಕ್ ಬೆಸ್ಟ್ ಬೌಲರ್ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದರು. ಹೀಗಾಗಿ ಏಕದಿನ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪಾಂಡ್ಯಗೆ ಮಣೆ ಹಾಕಲಾಗಿತ್ತು.

ವಿಶೇಷವೆಂದರೆ ಹಾರ್ದಿಕ್ ಪಾಂಡ್ಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದು ಕೇವಲ ಒಂದು ತಿಂಗಳಾಗಿದೆಯಷ್ಟೆ. ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಅವರು ಏಕದಿನ ಪಂದ್ಯಕ್ಕೆ ಕಾಲಿಟ್ಟ ದಿನವೇ ಮಾಜಿ ಆಲ್ ರೌಂಡರ್ ಕಪಿಲ್ ದೇವ್ ಕೂಡಾ ಕ್ರಿಕೆಟ್ ಗೆ ಪದಾರ್ಪಣೆ ದಿನವೇ ಆಗಿತ್ತಂತೆ.

ಕಪಿಲ್ ತಮಗೆ ಏಕದಿನ ಪಂದ್ಯದ ಕ್ಯಾಪ್ ನೀಡುವಾಗ ಈ ವಿಷಯ ಹೇಳಿದ್ದರು ಎಂದು ಹಾರ್ದಿಕ್ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಂತಹ ಉತ್ತಮ ಆಲ್ ರೌಂಡರ್ ಆಗಲಿ ಎಂಬುದು ನಮ್ಮ ಹಾರೈಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

ಮುಂದಿನ ಸುದ್ದಿ
Show comments