ಸೈಯದ್ ಮುಷ್ತಾಕ್ ಟೂರ್ನಿ: ಕರ್ನಾಟಕ/ತಮಿಳುನಾಡು ಫೈನಲ್ ಇಂದು

Webdunia
ಭಾನುವಾರ, 1 ಡಿಸೆಂಬರ್ 2019 (08:46 IST)
ಸೂರತ್: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಕರ್ನಾಟಕ ತಮಿಳುನಾಡು ತಂಡವನ್ನು ಎದುರಿಸುತ್ತಿದೆ.


ಹಾಲಿ ಚಾಂಪಿಯನ್ ಆಗಿರುವ ಕರ್ನಾಟಕ ಟೂರ್ನಿಯಲ್ಲಿ ಇದುವರೆಗೂ ಉತ್ತಮ ಪ್ರದರ್ಶನ ನೀಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದೆ. ಅದರಲ್ಲೂ ಅಭಿಮನ್ಯು ಮಿಥುನ್, ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್ ಕರ್ನಾಟಕದ ಬಲ ಹೆಚ್ಚಿಸಿದ್ದಾರೆ.

ಅತ್ತ ತಮಿಳುನಾಡು ಕೂಡಾ ದುರ್ಬಲವೇನಲ್ಲ. ದಿನೇಶ್ ಕಾರ್ತಿಕ್ ನೇತೃತ್ವದ ತಂಡಕ್ಕೆ ರವಿಚಂದ್ರನ್ ಅಶ್ವಿನ್, ಮುರಳಿ ವಿಜಯ್ ರಂತಹ ಅನುಭವಿ ಆಟಗಾರರ ಜತೆಗೆ ವಿಜಯ್ ಶಂಕರ್, ವಾಷಿಂಗ್ಟನ್ ಸುಂದರ್ ನಂತಹ ಟಿ20 ಸ್ಪೆಷಲಿಸ್ಟ್ ಗಳೂ ಇದ್ದಾರೆ. ಹೀಗಾಗಿ ತಮಿಳುನಾಡನ್ನು ಎಚ್ಚರಿಕೆಯಿಂದ ಎದುರಿಸಬೇಕಿದೆ. ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ಮುಂದಿನ ಸುದ್ದಿ
Show comments