Webdunia - Bharat's app for daily news and videos

Install App

ವಿರಾಟ್ ಕೊಹ್ಲಿಯಿಂದಾಗಿ ಟಿ ನಟರಾಜನ್ ಕಣ್ಣೀರು ಹಾಕಿದ್ದರಂತೆ!

Webdunia
ಮಂಗಳವಾರ, 26 ಜನವರಿ 2021 (08:06 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಟ್ರೋಫಿಯನ್ನು ತನ್ನ ಕೈಗೆ ನೀಡಿದಾಗ ಕಣ್ಣೀರೇ ಬಂತು ಎಂದು ಟೀಂ ಇಂಡಿಯಾ ಯುವ ವೇಗಿ ಟಿ ನಟರಾಜನ್ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾದಲ್ಲಿ ಯುವ ಆಟಗಾರರಿಗೆ ಗೆದ್ದ ಸರಣಿಯನ್ನು ಹಸತಾಂತರಿಸುವ ಪರಿಪಾಠ ಕೆಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಅದೇ ರೀತಿ ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಸರಣಿ ಗೆದ್ದ ಟ್ರೋಫಿಯನ್ನು ಕೊಹ್ಲಿ ತಾವು ಸ್ವೀಕರಿಸಿದ ಬಳಿಕ ನಟರಾಜನ್ ಗೆ ಹಸ್ತಾಂತರಿಸಿದ್ದರು. ಈ  ವೇಳೆ ನನಗೆ ಖುಷಿಯಿಂದ ಕಣ್ಣೀರೇ ಬಂತು ಎಂದು ನಟರಾಜನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments