ವಿರಾಟ್ ಕೊಹ್ಲಿಯಿಂದಾಗಿ ಟಿ ನಟರಾಜನ್ ಕಣ್ಣೀರು ಹಾಕಿದ್ದರಂತೆ!

Webdunia
ಮಂಗಳವಾರ, 26 ಜನವರಿ 2021 (08:06 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಟ್ರೋಫಿಯನ್ನು ತನ್ನ ಕೈಗೆ ನೀಡಿದಾಗ ಕಣ್ಣೀರೇ ಬಂತು ಎಂದು ಟೀಂ ಇಂಡಿಯಾ ಯುವ ವೇಗಿ ಟಿ ನಟರಾಜನ್ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾದಲ್ಲಿ ಯುವ ಆಟಗಾರರಿಗೆ ಗೆದ್ದ ಸರಣಿಯನ್ನು ಹಸತಾಂತರಿಸುವ ಪರಿಪಾಠ ಕೆಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಅದೇ ರೀತಿ ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಸರಣಿ ಗೆದ್ದ ಟ್ರೋಫಿಯನ್ನು ಕೊಹ್ಲಿ ತಾವು ಸ್ವೀಕರಿಸಿದ ಬಳಿಕ ನಟರಾಜನ್ ಗೆ ಹಸ್ತಾಂತರಿಸಿದ್ದರು. ಈ  ವೇಳೆ ನನಗೆ ಖುಷಿಯಿಂದ ಕಣ್ಣೀರೇ ಬಂತು ಎಂದು ನಟರಾಜನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments