Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ ಟಿ ನಟರಾಜನ್

Webdunia
ಬುಧವಾರ, 28 ಏಪ್ರಿಲ್ 2021 (10:19 IST)
ಮುಂಬೈ: ಐಪಿಎಲ್ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಯುವ ವೇಗಿ ಟಿ ನಟರಾಜನ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.


ಸನ್ ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಆಡುವ ನಟರಾಜನ್ ಗಾಯಗೊಂಡ ಕಾರಣ ಐಪಿಎಲ್ ನಿಂದ ಹೊರಬಿದ್ದಿದ್ದರು. ನಿನ್ನೆ ಶಸ್ತ್ರಚಿಕಿತ್ಸೆಗೊಳಗಾದ ಅವರು ಬಿಸಿಸಿಐ, ವೈದ್ಯಕೀಯ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಆದಷ್ಟು ಬೇಗ ಚೇತರಿಸಿಕೊಂಡು ಮತ್ತಷ್ಟು ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡುವುದಾಗಿ ನಟರಾಜನ್ ಹೇಳಿಕೊಂಡಿದ್ದಾರೆ. ಮುಂಬರುವ ವಿಶ್ವಕಪ್ ಟಿ20 ಗಮನದಲ್ಲಿಟ್ಟುಕೊಂಡು ನಟರಾಜನ್ ಬೇಗನೇ ಚೇತರಿಸಿಕೊಂಡು ಕ್ರಿಕೆಟ್ ಗೆ ಮರಳುವುದು ಮುಖ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments