Webdunia - Bharat's app for daily news and videos

Install App

ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಭಾನುವಾರ, 5 ನವೆಂಬರ್ 2017 (10:54 IST)
ರಾಜ್ ಕೋಟ್: ಟೀಂ ಇಂಡಿಯಾ ಕ್ರಿಕಟ್ ತಂಡದಲ್ಲಿ ಮೊದಲ ಬಾರಿಗೆ ಸ್ಥಾನ ಪಡೆಯುವುದೆಂದರೆ ಯಾವುದೇ ಕ್ರಿಕೆಟಿಗನಿಗೂ ಸ್ಮರಣೀಯ ಕ್ಷಣ. ಅಂತಹದ್ದರಲ್ಲಿ ಮೊಹಮ್ಮದ್ ಸಿರಾಜ್ ಎಂಬ ಯುವ ಕ್ರಿಕೆಟಿಗ ಕಣ್ಣೀರಿಟ್ಟಿದ್ದಾರೆ.

 
ಇದೇ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾದ ಮೊಹಮ್ಮದ್ ಸಿರಾಜ್ ಮೊದಲ ಬಾರಿಗೆ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ಕೋಚ್ ರವಿಶಾಸ್ತ್ರಿ ಸಿರಾಜ್ ಗೆ ಟೀಂ ಇಂಡಿಯಾ ಕ್ಯಾಪ್ ನೀಡಿ ಗೌರವಿಸಿದ್ದರು.

ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮವಿರುತ್ತದೆ. ಈ ಸಂದರ್ಭದಲ್ಲಿ ಸಾಲಿನಲ್ಲಿ ನಿಂತಿದ್ದ ಸಿರಾಜ್ ಹಾಡುತ್ತಾ ಹಾಡುತ್ತಾ ಅತ್ತೇ ಬಿಟ್ಟರು. ಅಟೋ ರಿಕ್ಷಾ ಚಾಲಕನ ಪುತ್ರ ಸಿರಾಜ್ ಬಡತನದಿಂದ ಮೇಲೆ ಬಂದವರು. ಹೀಗಾಗಿ ಆಡಲು ಹೊರಟಾಗ ಕೊಂಚ ಭಾವುಕರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments