ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಭಾನುವಾರ, 5 ನವೆಂಬರ್ 2017 (10:54 IST)
ರಾಜ್ ಕೋಟ್: ಟೀಂ ಇಂಡಿಯಾ ಕ್ರಿಕಟ್ ತಂಡದಲ್ಲಿ ಮೊದಲ ಬಾರಿಗೆ ಸ್ಥಾನ ಪಡೆಯುವುದೆಂದರೆ ಯಾವುದೇ ಕ್ರಿಕೆಟಿಗನಿಗೂ ಸ್ಮರಣೀಯ ಕ್ಷಣ. ಅಂತಹದ್ದರಲ್ಲಿ ಮೊಹಮ್ಮದ್ ಸಿರಾಜ್ ಎಂಬ ಯುವ ಕ್ರಿಕೆಟಿಗ ಕಣ್ಣೀರಿಟ್ಟಿದ್ದಾರೆ.

 
ಇದೇ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾದ ಮೊಹಮ್ಮದ್ ಸಿರಾಜ್ ಮೊದಲ ಬಾರಿಗೆ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ಕೋಚ್ ರವಿಶಾಸ್ತ್ರಿ ಸಿರಾಜ್ ಗೆ ಟೀಂ ಇಂಡಿಯಾ ಕ್ಯಾಪ್ ನೀಡಿ ಗೌರವಿಸಿದ್ದರು.

ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮವಿರುತ್ತದೆ. ಈ ಸಂದರ್ಭದಲ್ಲಿ ಸಾಲಿನಲ್ಲಿ ನಿಂತಿದ್ದ ಸಿರಾಜ್ ಹಾಡುತ್ತಾ ಹಾಡುತ್ತಾ ಅತ್ತೇ ಬಿಟ್ಟರು. ಅಟೋ ರಿಕ್ಷಾ ಚಾಲಕನ ಪುತ್ರ ಸಿರಾಜ್ ಬಡತನದಿಂದ ಮೇಲೆ ಬಂದವರು. ಹೀಗಾಗಿ ಆಡಲು ಹೊರಟಾಗ ಕೊಂಚ ಭಾವುಕರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments