Webdunia - Bharat's app for daily news and videos

Install App

ಫಿಟ್ನೆಸ್ ಮರಳಲು ರಜನೀಕಾಂತ್ ಮೊರೆ ಹೋಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಶನಿವಾರ, 17 ಜೂನ್ 2017 (09:30 IST)
ಚೆನ್ನೈ: ರಜನೀಕಾಂತ್ ಯಾರಿಗೆಲ್ಲಾ ಆದರ್ಶವಾಗುತ್ತಾರೆ ನೋಡಿ? ಟೀಂ ಇಂಡಿಯಾದ ಈ ಪ್ರಮುಖ ಕ್ರಿಕೆಟಿಗ ತಮ್ಮ ಫಿಟ್ನೆಸ್ ಮರಳಿ ಪಡೆಯಲು ರಜನೀಕಾಂತ್ ಮೊರೆ ಹೋಗಿದ್ದರಂತೆ.

 
ಟೀಂ ಇಂಡಿಯಾದ ಟೆಸ್ಟ್ ಪಂದ್ಯಗಳ ಆರಂಭಿಕ ಮುರಳಿ ವಿಜಯ್ ಭುಜದ ನೋವಿನಿಂದಾಗಿ ಐಪಿಎಲ್ ನಲ್ಲೂ ಪಾಲ್ಗೊಂಡಿರಲಿಲ್ಲ. ತಿಂಗಳುಗಳ ಕಾಲ ಮೈದಾನದಿಂದ ದೂರವಿದ್ದ ವಿಜಯ್ ಗೆ ಈಗ ಫಿಟ್ನೆಸ್ ಮರಳಿ ಪಡೆಯಲು ರಜನಿ ಮಾರ್ಗದರ್ಶನ ನೀಡುತ್ತಿದ್ದಾರಂತೆ.

ಅದು ಹೇಗೆ ಸಾಧ್ಯ? ಎಂದು ಅಂದುಕೊಳ್ಳುತ್ತೀರಾ? ಈ ರಜನಿ ಆ ರಜನಿ ಅಲ್ಲ. ಅಂದರೆ ಮುರಳಿ ಸಲಹೆ ಪಡೆಯುತ್ತಿರುವುದು ಚೆನ್ನೈನ ಎನ್ ಸಿಎ ಫಿಟ್ನೆಸ್ ಗುರು ರಜನೀಕಾಂತ್ ಬಳಿ. ಶ್ರೀಲಂಕಾ ಟೆಸ್ಟ್ ಸರಣಿಗಾಗುವಾಗ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿರುವ ಮುರಳಿಗೆ ಈ ರಜನೀಕಾಂತ್ ಗುರುವಂತೆ.

ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದೇನೆ. ಮುಂದಿನ ಶ್ರೀಲಂಕಾ ಸರಣಿ ವೇಳೆಗೆ ತಂಡದಲ್ಲಿರುತ್ತೇನೆಂಬ ವಿಶ್ವಾಸದಲ್ಲಿ ಮುರಳಿ ವಿಜಯ್ ಇದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ಮುಂದಿನ ಸುದ್ದಿ
Show comments