Webdunia - Bharat's app for daily news and videos

Install App

‘ಲಂಕಾ ವಿರುದ್ಧ ಪದೇ ಪದೇ ಸರಣಿ ಆಡಿ ನಯಾ ಪೈಸೆ ಲಾಭ ಆಗಿಲ್ಲ’

Webdunia
ಸೋಮವಾರ, 22 ಜನವರಿ 2018 (08:38 IST)
ಮುಂಬೈ: ಟೀಂ ಇಂಡಿಯಾ ದ.ಆಫ್ರಿಕಾ ಪಿಚ್ ನಲ್ಲಿ ಆಡಲು ತಡವರಿಸುತ್ತಿರುವುದಕ್ಕೆ ಕ್ರಿಕೆಟ್ ವೇಳಾಪಟ್ಟಿಯನ್ನೂ ದೂಷಿಸಲಾಗುತ್ತಿದೆ. ಆಗಾಗ ಶ್ರೀಲಂಕಾ ಒಂದೇ ತಂಡದ ವಿರುದ್ಧ ಆಡಿದ್ದಕ್ಕೂ ಅಭಿಮಾನಿಗಳು ಈಗ ಟೀಕಿಸುತ್ತಿದ್ದಾರೆ. ಇದೀಗ ಆ ಸಾಲಿಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿಕೊಂಡಿದ್ದಾರೆ.
 

ಪದೇ ಪದೇ ಶ್ರೀಲಂಕಾ ವಿರುದ್ಧ ಸರಣಿ ಆಡಿ ಟೀಂ ಇಂಡಿಯಾ ಯಾವ ಲಾಭವನ್ನೂ ಪಡೆದುಕೊಂಡಿಲ್ಲ. ಅದರಲ್ಲೂ ಕೊನೆಯ ಬಾರಿಗೆ ತವರಿನಲ್ಲಿ ನಡೆದ ಭಾರತ-ಶ್ರೀಲಂಕಾ ಸರಣಿಗೆ ಯಾವುದೇ ಅರ್ಥವಿರಲಿಲ್ಲ. ಅದರಿಂದ ನಮಗೆ ನಯಾ ಪೈಸೆ ಪ್ರಯೋಜನವಾಗಿಲ್ಲ’ ಎಂದು ಭಜಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಈ ಸರಣಿ ಆಯೋಜಿಸುವುದರ ಬದಲು ಉತ್ತಮ ಬೌನ್ಸಿ , ವೇಗದ ಪಿಚ್ ನಲ್ಲಿ ಆಡಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ತರಬೇತು ನೀಡಬಹುದಿತ್ತು ಎಂದು ಭಜಿ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments