Webdunia - Bharat's app for daily news and videos

Install App

‘ಲಂಕಾ ವಿರುದ್ಧ ಪದೇ ಪದೇ ಸರಣಿ ಆಡಿ ನಯಾ ಪೈಸೆ ಲಾಭ ಆಗಿಲ್ಲ’

Webdunia
ಸೋಮವಾರ, 22 ಜನವರಿ 2018 (08:38 IST)
ಮುಂಬೈ: ಟೀಂ ಇಂಡಿಯಾ ದ.ಆಫ್ರಿಕಾ ಪಿಚ್ ನಲ್ಲಿ ಆಡಲು ತಡವರಿಸುತ್ತಿರುವುದಕ್ಕೆ ಕ್ರಿಕೆಟ್ ವೇಳಾಪಟ್ಟಿಯನ್ನೂ ದೂಷಿಸಲಾಗುತ್ತಿದೆ. ಆಗಾಗ ಶ್ರೀಲಂಕಾ ಒಂದೇ ತಂಡದ ವಿರುದ್ಧ ಆಡಿದ್ದಕ್ಕೂ ಅಭಿಮಾನಿಗಳು ಈಗ ಟೀಕಿಸುತ್ತಿದ್ದಾರೆ. ಇದೀಗ ಆ ಸಾಲಿಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿಕೊಂಡಿದ್ದಾರೆ.
 

ಪದೇ ಪದೇ ಶ್ರೀಲಂಕಾ ವಿರುದ್ಧ ಸರಣಿ ಆಡಿ ಟೀಂ ಇಂಡಿಯಾ ಯಾವ ಲಾಭವನ್ನೂ ಪಡೆದುಕೊಂಡಿಲ್ಲ. ಅದರಲ್ಲೂ ಕೊನೆಯ ಬಾರಿಗೆ ತವರಿನಲ್ಲಿ ನಡೆದ ಭಾರತ-ಶ್ರೀಲಂಕಾ ಸರಣಿಗೆ ಯಾವುದೇ ಅರ್ಥವಿರಲಿಲ್ಲ. ಅದರಿಂದ ನಮಗೆ ನಯಾ ಪೈಸೆ ಪ್ರಯೋಜನವಾಗಿಲ್ಲ’ ಎಂದು ಭಜಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಈ ಸರಣಿ ಆಯೋಜಿಸುವುದರ ಬದಲು ಉತ್ತಮ ಬೌನ್ಸಿ , ವೇಗದ ಪಿಚ್ ನಲ್ಲಿ ಆಡಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ತರಬೇತು ನೀಡಬಹುದಿತ್ತು ಎಂದು ಭಜಿ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments