Webdunia - Bharat's app for daily news and videos

Install App

ಮೊದಲ ಓವರ್ ನಲ್ಲಿಯೇ ರಿವ್ಯೂ ಹಾಳುಮಾಡಿದ ಭುವನೇಶ್ವರ್ ಕುಮಾರ್ ವಿರುದ್ಧ ಟ್ವಿಟಟಿಗರು ಗರಂ

Webdunia
ಬುಧವಾರ, 10 ಜುಲೈ 2019 (09:27 IST)
ಲಂಡನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ವಿಶ್ವಕಪ್ ಸೆಮಿಫೈನಲ್ ನ ಮೊದಲ ಓವರ್ ನ ಮೊದಲ ಎಸೆತದಲ್ಲಿಯೇ ರಿವ್ಯೂ ಹಾಳು ಮಾಡಿದ್ದಕ್ಕೆ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ವಿರುದ್ಧ ಟ್ವಿಟರಿಗರು ಗರಂ ಆಗಿದ್ದಾರೆ.


ಮೊದಲ ಎಸೆತದಲ್ಲಿಯೇ ಕಿವೀಸ್ ಬ್ಯಾಟ್ಸ್ ಮನ್ ಮಾರ್ಟಿನ್ ಗುಪ್ಟಿಲ್ ಪ್ಯಾಡ್ ಗೆ ಬಾಲ್ ತಾಗಿದಾಗ ಭಾರತೀಯರು ಎಲ್ ಬಿಡಬ್ಲ್ಯುಗೆ ಮನವಿ ಮಾಡಿದರು. ಆದರೆ ಅಂಪಾಯರ್ ನಿರಾಕರಿಸಿದರು. ಬಳಿಕ ಬೌಲರ್ ಭುವನೇಶ್ವರ್ ಕುಮಾರ್ ಸಲಹೆ ಪಡೆದ ವಿರಾಟ್ ಕೊಹ್ಲಿ ಡಿಆರ್ ಎಸ್ ರಿವ್ಯೂಗೆ ಮನವಿ ಮಾಡಿದರು. ಆದರೆ ಬಾಲ್ ಲೆಗ್ ಸ್ಟಂಪ್ ನಿಂದಾಚೆ ಸಾಗುತ್ತಿದ್ದರಿಂದ ನಿಕಲಸ್ ಬಚಾವ್ ಆದರು. ಭಾರತಕ್ಕೆ ಮೊದಲ ಎಸೆತದಲ್ಲಿಯೇ ರಿವ್ಯೂ ಒಂದು ನಷ್ಟವಾಯಿತು. ಇದು ಟ್ವಿಟರಿಗರನ್ನು ಸಿಟ್ಟಿಗೆಬ್ಬಿಸಿದೆ.

ಮೊದಲ ಬಾಲ್ ನಲ್ಲಿಯೇ ರಿವ್ಯೂ ಪಡೆಯುವುದು ಎಂದರೆ ಎಂತಹಾ ಮೂರ್ಖತನ? ಭುವನೇಶ್ವರ್ ತಾವು ಎಲ್ ಬಿಡಬ್ಲ್ಯು ಮಾಡಿದೆ ಎಂಬ ಭ್ರಮೆಯಲ್ಲಿದ್ದಾರೆ. ಅಂತೂ ಮೊದಲ ಬಾಲ್ ನಲ್ಲಿಯೇ ರಿವ್ಯೂ ಕಳೆದುಕೊಳ್ಳುವಂತೆ ಮಾಡಿದ ಭುವಿಗೆ ಧನ್ಯವಾದ ಎಂದು ಟ್ವಿಟರಿಗರು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments