Webdunia - Bharat's app for daily news and videos

Install App

ದುಬೈ ವಿಮಾನವೇರಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:22 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ಹಂಗಾಮಿ ನಾಯಕ ರೋಹಿತ್ ಶರ್ಮಾ ನೇತೃತ್ವದ ಕ್ರಿಕೆಟಿಗರ ಗುಂಪು ದುಬೈಗೆ ಪ್ರಯಾಣ ಬೆಳೆಸಿದೆ.

ನಾಯಕ ರೋಹಿತ್ ಶರ್ಮಾ, ಎಂಎಸ್ ಧೋನಿ, ಯಜುವೇಂದ್ರ ಚಾಹಲ್, ಮನೀಶ್ ಪಾಂಡೆ ಸೇರಿದಂತೆ ಏಕದಿನ ಸ್ಪೆಷಲಿಸ್ಟ್ ಗಳ ತಂಡ ದುಬೈ ವಿಮಾನವೇರಿದೆ. ಇನ್ನು ಇಂಗ್ಲೆಂಡ್ ಸರಣಿಯಲ್ಲಿ ಪಾಲ್ಗೊಂಡಿದ್ದ ಕ್ರಿಕೆಟಿಗರು ನೇರವಾಗಿ ಅಲ್ಲಿಂದಲೇ ದುಬೈಗೆ ಆಗಮಿಸಲಿದ್ದಾರೆ.

ಇನ್ನು ಕೆಲವು ಆಟಗಾರರು ಬಳಿಕ ತಂಡವನ್ನು ಕೂಡಿಕೊಳ‍್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಸೆಪ್ಟೆಂಬರ್ 18 ರಿಂದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಿಂದ ಟೀಂ ಇಂಡಿಯಾ ಏಷ್ಯಾ ಕಪ್ ಅಭಿಯಾನ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments