Webdunia - Bharat's app for daily news and videos

Install App

ದುಬೈ ವಿಮಾನವೇರಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:22 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ಹಂಗಾಮಿ ನಾಯಕ ರೋಹಿತ್ ಶರ್ಮಾ ನೇತೃತ್ವದ ಕ್ರಿಕೆಟಿಗರ ಗುಂಪು ದುಬೈಗೆ ಪ್ರಯಾಣ ಬೆಳೆಸಿದೆ.

ನಾಯಕ ರೋಹಿತ್ ಶರ್ಮಾ, ಎಂಎಸ್ ಧೋನಿ, ಯಜುವೇಂದ್ರ ಚಾಹಲ್, ಮನೀಶ್ ಪಾಂಡೆ ಸೇರಿದಂತೆ ಏಕದಿನ ಸ್ಪೆಷಲಿಸ್ಟ್ ಗಳ ತಂಡ ದುಬೈ ವಿಮಾನವೇರಿದೆ. ಇನ್ನು ಇಂಗ್ಲೆಂಡ್ ಸರಣಿಯಲ್ಲಿ ಪಾಲ್ಗೊಂಡಿದ್ದ ಕ್ರಿಕೆಟಿಗರು ನೇರವಾಗಿ ಅಲ್ಲಿಂದಲೇ ದುಬೈಗೆ ಆಗಮಿಸಲಿದ್ದಾರೆ.

ಇನ್ನು ಕೆಲವು ಆಟಗಾರರು ಬಳಿಕ ತಂಡವನ್ನು ಕೂಡಿಕೊಳ‍್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಸೆಪ್ಟೆಂಬರ್ 18 ರಿಂದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಿಂದ ಟೀಂ ಇಂಡಿಯಾ ಏಷ್ಯಾ ಕಪ್ ಅಭಿಯಾನ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments