Webdunia - Bharat's app for daily news and videos

Install App

ಟೀಂ ಇಂಡಿಯಾದ ಆಟಗಾರರೊಳಗಿನ ಮತ್ಸರಗಳ ಬಗ್ಗೆ ಜಸ್ಪ್ರೀತ್ ಬುಮ್ರಾ ಹೇಳಿದ್ದೇನು?!

Webdunia
ಶುಕ್ರವಾರ, 27 ಜುಲೈ 2018 (09:31 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಪ್ರತಿಭೆಯಿದ್ದೂ ಕೆಲವು ಆಟಗಾರರು ಬೆಂಚ್ ಕಾಯಿಸುತ್ತಿದ್ದಾರೆ. ಇದರಿಂದಾಗಿ ಕೆಲವು ಆಟಗಾರರ ನಡುವೆ ವೈಮನಸ್ಯ ತಲೆದೋರಿದೆಯೇ? ಇದಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಉತ್ತರಿಸಿದ್ದಾರೆ.

‘ನಾವು ಒಂದು ತಂಡವಾಗಿ ಒಗ್ಗಟ್ಟಿನಲ್ಲಿದ್ದೇವೆ. ಎಲ್ಲರೂ ಸಂತೋಷವಾಗಿದ್ದೇವೆ. ಪ್ರತಿಯೊಬ್ಬರೂ ಇನ್ನೊಬ್ಬರ ಯಶಸ್ಸನ್ನು ಕಂಡು ಖುಷಿಪಡುತ್ತಿದ್ದೇವೆ. ಅಸೂಯೆ ಪಡುತ್ತಿಲ್ಲ. ತಂಡವಾಗಿ ಚೆನ್ನಾಗಿ ಆಡುತ್ತಿರುವಾಗ ಎಲ್ಲರೂ ಖುಷಿಯಾಗಿದ್ದಾರೆ’ ಎಂದು ಬುಮ್ರಾ ಸ್ಪಷ್ಟನೆ ನೀಡಿದ್ದಾರೆ.

ವಿಶ್ವಕಪ್ ಗೆ ಇನ್ನು ಕೆಲವೇ ತಿಂಗಳುಗಳ ಬಾಕಿಯಿರುವ ಹಿನ್ನಲೆಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಆಟಗಾರರ ನಡುವೆ ಪೈಪೋಟಿಯಿದೆ. ಆದರೆ ವೈಮನಸ್ಯವಿಲ್ಲ ಎಂದು ಬುಮ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮನೆಗೆ ಹೋಗಿ ಎಂದು ಧರ್ಮಶಾಲಾ ಮೈದಾನದಿಂದ ಪ್ರೇಕ್ಷಕರಿಗೆ ಸೂಚನೆ video

TATA IPL 2025: PBKS vs DC ಪಂದ್ಯಾಟಕ್ಕೆ ಅಡ್ಡಿಯಾದ ಮಳೆ, ಟಾಸ್ ವಿಳಂಬ

Operation Sindoor: ನಮ್ಮನ್ನು ಇಲ್ಲಿಂದ್ದೊಮ್ಮೆ ಕಳುಹಿಸಿ, ಪಾಕ್‌ನಲ್ಲಿ ಬೇಡುತ್ತಿರುವ ವಿದೇಶಿ ಆಟಗಾರರು

IPL 2025: ಐಪಿಎಲ್‌ 2025ರ ನಂತ್ರ ನಿವೃತ್ತಿಯಾಗಬಹುದಾದ 6 ಕ್ರಿಕೆಟ್‌ ದಿಗ್ಗಜರು ಇವರೇ

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

ಮುಂದಿನ ಸುದ್ದಿ
Show comments