Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗನ ಬೀದಿ ಜಗಳ

Webdunia
ಶನಿವಾರ, 2 ಸೆಪ್ಟಂಬರ್ 2017 (09:09 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಅಂಬುಟಿ ರಾಯುಡು ಹಿರಿಯ ನಾಗರಿಕರೊಂದಿಗೆ ಬೀದಿಯಲ್ಲಿ ಹಲ್ಲೆ ಮಾಡಲು ಹೋಗಿ ಸುದ್ದಿಯಾಗಿದ್ದಾರೆ.

 
ಟೀಂ ಇಂಡಿಯಾ ಏಕದಿನ ಮತ್ತು ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಆಟಗಾರನಾಗಿರುವ ರಾಯುಡು ಉಪ್ಪಾಳ್ ನಲ್ಲಿರುವ ರಾಜೀವ್ ಗಾಂಧಿ ಸ್ಟೇಡಿಯಂಗೆ ಕಾರಿನಲ್ಲಿ ವೇಗವಾಗಿ ಹೋಗಿದ್ದನ್ನು ವಾಕಿಂಗ್ ಹೋಗುತ್ತಿದ್ದ ಹಿರಿಯ ನಾಗರಿಕರು ಪ್ರಶ್ನಿಸಿದ್ದರು.

ಇದರಿಂದ ಕೆರಳಿದ ರಾಯುಡು ಕಾರಿನಿಂದ ಇಳಿದು ಹಿರಿಯ ನಾಗರಿಕರ ಜತೆ ಜಗಳವಾಡಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿದ್ದ ನಾಗರಿಕರ ಇವರ ಜಗಳ ಬಿಡಿಸಿದರು. ಕೊನೆಗೆ  ರಾಯುಡು ತಮ್ಮ ಕಾರಿನಲ್ಲಿ ಮೈದಾನದತ್ತ ತೆರಳಿದರು.

ಇದನ್ನೂ ಓದಿ.. ನನ್ನ ಬಣ್ಣ ಕೇಸರಿಯಲ್ಲ: ಕಮಲ್ ಹಾಸನ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments