Webdunia - Bharat's app for daily news and videos

Install App

ಟೀಂ ಇಂಡಿಯಾ ಟ್ರೈನರ್ ರಾಜೀನಾಮೆಗೆ ಆಟಗಾರರೇ ಕಾರಣ?

Webdunia
ಮಂಗಳವಾರ, 27 ಡಿಸೆಂಬರ್ 2016 (11:17 IST)
ಮುಂಬೈ: ಟೀಂ ಇಂಡಿಯಾ ಟ್ರೈನರ್ ಶಂಕರ್ ಬಸು ತಮ್ಮ ಸ್ಥಾನಕ್ಕೆ ರಾಜೀನಾಮೆಯಿತ್ತಿದ್ದಾರೆ. ಆದರೆ ಇದಕ್ಕೆ ಬಿಸಿಸಿಐ ಇನ್ನೂ ಅಂಕಿತ ಹಾಕಿಲ್ಲ. ಆದರೆ ರಾಜೀನಾಮಗೆ ನಿಜವಾದ ಕಾರಣ ಟೀಂ ಇಂಡಿಯಾ ಆಟಗಾರರೇ ಎಂದು ಮೂಲಗಳು ಹೇಳುತ್ತಿವೆ.


ಇತ್ತೀಚೆಗೆ ಟೀಂ ಇಂಡಿಯಾ ಆಟಗಾರರು ಒಬ್ಬರಾದ ಮೇಲೆ ಒಬ್ಬರು ಗಾಯಗೊಳ್ಳುತ್ತಿದ್ದಾರೆ. ಆಡುತ್ತಿರುವವರಿಗಿಂತ ಗಾಯಗೊಂಡು ಮನೆಯಲ್ಲಿ ಕೂತಿರುವವರ ಲಿಸ್ಟ್ ದೊಡ್ಡದಿದೆ. ಹೀಗಾಗಿ ಇದಕ್ಕೆಲ್ಲಾ ಶಂಕರ್ ಬಸು ಅವರ ಟ್ರೈನಿಂಗ್ ಪದ್ಧತಿ ಸರಿಯಿಲ್ಲದಿರುವುದೇ ಕಾರಣ ಎಂದು ಕ್ರಿಕೆಟಿಗರು ದೂರಿದ್ದಾರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇಂಗ್ಲೆಂಡ್ ಟೆಸ್ಟ್ ಸರಣಿ ಮುಗಿದ ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ತಳೆದರೆನ್ನಲಾಗಿದೆ.

ಇದೀಗ ಶಂಕರ್ ಸ್ಥಾನಕ್ಕೆ ಸುದರ್ಶನ್ ಎಂಬವರನ್ನು ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಶಂಕರ್ ಬಗ್ಗೆ ಆಟಗಾರರು ದೂರಿಲ್ಲ ಎಂದು ಬಿಸಿಸಿಐ ಹೇಳುತ್ತಿದೆ. ಆದರೆ ಟ್ರೈನಿಂಗ್ ವಿಧಾನದ ಕುರಿತು ಕೆಲವು ಅಸಮಧಾನ ಇದ್ದಿದ್ದು ನಿಜ ಎಂದಿದೆ. ಶಂಕರ್ ಬಸು ನಾಯಕ ವಿರಾಟ್ ಕೊಹ್ಲಿಯ ಮೆಚ್ಚಿನ ಟ್ರೈನರ್ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments