ಭಾರತ ತಂಡದ ರನ್ ಗತಿಗೂ ಜಿಎಸ್ ಟಿ ಇಫೆಕ್ಟ್?!

Webdunia
ಶುಕ್ರವಾರ, 22 ಸೆಪ್ಟಂಬರ್ 2017 (08:58 IST)
ಕೋಲ್ಕೊತ್ತಾ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯ ಆಡಲಿಳಿದ ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೇ ತಂಡದ ರನ್ ಗತಿ ಇದ್ದಕ್ಕಿದ್ದಂತೆ ಪಾತಾಳಕ್ಕೆ ಕುಸಿಯಿತು. ಇದೆಲ್ಲಾ ಜಿಎಸ್ ಟಿ ಇಫೆಕ್ಟ್ ಅಂತೆ!


ಹಾಗಂತ ಕಾಮೆಂಟರಿ ಮಾಡುತ್ತಿದ್ದ ವೀರೇಂದ್ರ ಸೆಹ್ವಾಗ್ ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಕೊಹ್ಲಿ ಔಟಾದ ಬಳಿಕ, ಅವರ ಬೆನ್ನಲ್ಲೇ ಧೋನಿಯೂ ಔಟಾಗಿ ಪೆವಿಲಿಯನ್ ಸೇರಿಕೊಂಡ ಮೇಲೆ ಭಾರತದ ರನ್ ಗತಿ ಮಂಕಾಯಿತು. ಈ ಸಂದರ್ಭವನ್ನು ಸೆಹ್ವಾಗ್ ವಿಡಂಬನಾತ್ಮಕವಾಗಿ ಜಿಎಸ್ ಟಿ ಗೆ ಹೋಲಿಸಿದ್ದಾರೆ.

ಜಿಎಸ್ ಟಿ ತೆರಿಗೆಯಂತೇ ರನ್ ಗತಿಯೂ ತಳಮಟ್ಟಕ್ಕೆ ತಲುಪಿತು ಎಂದ ಸೆಹ್ವಾಗ್ ನಂತರ ಇದಕ್ಕೆಲ್ಲಾ ಪದೇ ಪದೇ ವಿಕೆಟ್ ಕಳೆದುಕೊಳ್ಳುತ್ತಿರುವುದು ಕಾರಣ ಎಂದು ತಮ್ಮನ್ನು ತಿದ್ದಿಕೊಂಡರು.

ಇದನ್ನೂ ಓದಿ…  ಈಡನ್ ಗಾರ್ಡನ್ ಬಿಸಲಿಗೆ ಕ್ರಿಕೆಟಿಗರು ಸುಸ್ತೋ ಸುಸ್ತು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಪಾಕ್‌ ಜತೆ ಮೈದಾನದಲ್ಲಿ ಸೆಣಸಾಟ, ಆ ಬಳಿಕ ಶೇಕ್‌ಹ್ಯಾಂಡ್‌, ತಬ್ಬಿ ಸ್ನೇಹ, ರೋಹಿತ್ ನಡೆಗೆ ಭಾರೀ ಟೀಕೆ, Video

IND vs PAK: ಪಾಕಿಸ್ತಾನ ಸೋಲುತ್ತಿದೆ ಎಂದು ತಿಳಿದು ಕಾರು ಹತ್ತಿ ಓಡಿಯೇ ಹೋದ ಮೊಹ್ಸಿನ್ ನಖ್ವಿ Video

ಅರ್ಷ್ ದೀಪ್ ಸಿಂಗ್ ಎಷ್ಟು ಒಳ್ಳೇವ್ರು.. ಮಗುವಂತೂ ಫುಲ್ ಖುಷಿ Video

ಮುಂದಿನ ಸುದ್ದಿ
Show comments