Webdunia - Bharat's app for daily news and videos

Install App

ನಿರ್ಣಾಯಕ ಪಂದ್ಯಕ್ಕೇ ಧೋನಿಗೆ ಕೊಕ್ ಕೊಡಲಿರುವ ಟೀಂ ಇಂಡಿಯಾ!

Webdunia
ಶನಿವಾರ, 9 ಮಾರ್ಚ್ 2019 (09:42 IST)
ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮುಂದಿನ ಪಂದ್ಯಗಳು ಸರಣಿ ನಿರ್ಣಾಯಕವಾಗಲಿದೆ. ಹಾಗಿದ್ದರೂ ಈ ಪಂದ್ಯಗಳಿಗೆ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿಗೆ ವಿಶ್ರಾಂತಿ ನೀಡಲಾಗುವುದಂತೆ!


ಹೀಗಂತ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಹೇಳಿದ್ದಾರೆ. ರಾಂಚಿ ಏಕದಿನ ಪಂದ್ಯದ ಸೋಲಿನ ಬಳಿಕ ಮಾತನಾಡಿರುವ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಮುಂದಿನ ಎರಡು ಪಂದ್ಯಗಳಲ್ಲಿ ಧೋನಿ ಆಡಲ್ಲ. ಅವರಿಗೆ ವಿಶ್ರಾಂತಿ ನೀಡಲಾಗುತ್ತದೆ ಎಂದಿದ್ದಾರೆ.

ಈಗಾಗಲೇ ಬ್ಯಾಟಿಂಗ್ ಬರಡುತನ ಅನುಭವಿಸುತ್ತಿರುವ ಟೀಂ ಇಂಡಿಯಾಗೆ ಧೋನಿ ಅನುಪಸ್ಥಿತಿ ಖಂಡಿತಾ ಕಾಡಲಿದೆ. ಧೋನಿ ಅನುಪಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್ ಅಥವಾ ರಿಷಬ್ ಪಂತ್ ಸ್ಥಾನ ಪಡೆಯಬಹುದು. ಹಾಗಿದ್ದರೂ ನಿರ್ಣಾಯಕ ಪಂದ್ಯಗಳಿಗೆ ಪ್ರಮುಖ ಆಟಗಾರನಿಗೆ ವಿಶ್ರಾಂತಿ ನೀಡುತ್ತಿರುವುದು ಎಷ್ಟು ಸರಿ ಎಂಬ ಚರ್ಚೆ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments