Webdunia - Bharat's app for daily news and videos

Install App

ಅಭಿಮಾನಿಗಳ ಕಾಟ ತಪ್ಪಿಸಲು ಟೀಂ ಇಂಡಿಯಾ ಹುಡುಗರಿಗೆ ಈ ಸುಯೋಗ!

Webdunia
ಶನಿವಾರ, 4 ನವೆಂಬರ್ 2017 (08:51 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಎಲ್ಲೇ ಹೋದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಅವರನ್ನು ಆರಾಧಿಸುವವರ ಸಂಖ್ಯೆ ಅಷ್ಟೊಂದು ಮಂದಿ ಇದ್ದಾರೆ. ಸತಾಯಿಸುವ ಅಭಿಮಾನಿಗಳಿಂದ ತಪ್ಪಿಸಲು ಕ್ರಿಕೆಟಿಗರಿಗೆ ಬಿಸಿಸಿಐ ಈ ಸುಯೋಗ ಕರುಣಿಸಿದೆ.

 
ಕ್ರಿಕೆಟ್ ಪಂದ್ಯಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ಕ್ರಿಕೆಟಿಗರಿಗೆ ಇದುವರೆಗೆ ಎಕಾನಮಿ ಕ್ಲಾಸ್ ಟಿಕೆಟ್ ನೀಡಲಾಗುತ್ತಿತ್ತು. ಇದರಿಂದಾಗಿ ವಿಮಾನದಲ್ಲಿ ಪ್ರಯಾಣಿಸುವ ಅಭಿಮಾನಿಗಳು ಕ್ರಿಕೆಟಿಗರ ಜತೆ ಸೆಲ್ಫೀ, ಆಟೋಗ್ರಾಫ್ ಗಾಗಿ ಮುಗಿಬಿದ್ದು ಕಿರಿ ಕಿರಿ ಮಾಡುತ್ತಾರೆ.

ಹೀಗಾಗಿ ಕ್ರಿಕೆಟಿಗರ ಸೂಪರ್ ಸ್ಟಾರ್ ಶ್ರೇಣಿಗೆ ತಕ್ಕಂತೆ ವಿಮಾನ ಪ್ರಯಾನಕ್ಕೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ನೀಡಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಕಾಡುವ ಅಭಿಮಾನಿಗಳ ಕಾಟದಿಂದ ಮುಕ್ತಿ ನೀಡಬಹುದು ಬಿಸಿಸಿಐ ಚಿಂತಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments