Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಮಧ್ಯರಾತ್ರಿ ನಡೆಯಿತಂತೆ ಆ ಘಟನೆ!

Webdunia
ಶನಿವಾರ, 26 ಆಗಸ್ಟ್ 2017 (08:51 IST)
ಪಲ್ಲಿಕೆಲೆ: ಕೋಚ್ ಆದರೂ ರವಿಶಾಸ್ತ್ರಿ ಭಾರತ ತಂಡದ ಗೆಲುವನ್ನು ಸ್ವಾರಸ್ಯಕರವಾಗಿ ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಅದನ್ನು ಮತ್ತೆ ಸಾಬೀತುಪಡಿಸಿದ್ದಾರೆ.

 
ಶ್ರೀಲಂಕಾ ವಿರುದ್ಧ ಸೋಲುತ್ತಿದ್ದ ಪಂದ್ಯವನ್ನು ಗೆಲ್ಲಿಸಿಕೊಟ್ಟ ಯುವ ಆಟಗಾರ ಭುವನೇಶ್ವರ ಕುಮಾರ್ ಬಗೆಗೆ ಅವರ ಅಭಿಮಾನ ಉಕ್ಕಿ ಹರಿದಿದೆ. ಅದನ್ನು ಅವರು ತಮ್ಮ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ.

‘ಮಧ್ಯರಾತ್ರಿಗೆ ಅರ್ಧಗಂಟೆ ಮೊದಲು ಕ್ಯಾಂಡಿಯಲ್ಲಿ ಜೈಲ್ ಬ್ರೇಕ್ ನೋಡಿದೆ’ ಎಂದು ಕೋಚ್ ಶಾಸ್ತ್ರಿ ಖುಷಿಯಿಂದ ಟ್ವೀಟ್ ಮಾಡಿದ್ದಾರೆ. ಭುವಿ ಇನಿಂಗ್ಸ್ ನ್ನು ಈ ಮೂಲಕ ಜೈಲ್ ಬ್ರೇಕ್ ಗೆ ಹೋಲಿಸಿದ್ದಾರೆ.

ಇದನ್ನೂ ಓದಿ.. ಭುವನೇಶ್ವರ ಕುಮಾರ್ ಗೆ ಧೋನಿ ಹೇಳಿದ್ದ ಆ ಸೀಕ್ರೆಟ್ ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments