Webdunia - Bharat's app for daily news and videos

Install App

‘ಶೇನ್ ವಾರ್ನ್ ನ ಶೇ.50 ರಷ್ಟು ನಾನು ಸಾಧಿಸಿದರೂ ಜೀವನ ಸಾರ್ಥಕ’

Webdunia
ಮಂಗಳವಾರ, 10 ಅಕ್ಟೋಬರ್ 2017 (08:45 IST)
ಗುವಾಹಟಿ: ಟೀಂ ಇಂಡಿಯಾದ ಹೊಸ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್  ಶೇನ್ ವಾರ್ನ್ ಗಿದ್ದ ಪ್ರತಿಭೆಯ ಅರ್ಧದಷ್ಟು ನನಗೆ ಬಂದರೂ ಜೀವನ ಸಾರ್ಥಕ ಎಂದು ಹೇಳಿಕೊಂಡಿದ್ದಾರೆ.

 
ಆಸ್ಟ್ರೇಲಿಯಾ ವಿರುದ್ಧ ಇಂದು ದ್ವಿತೀಯ ಟಿ20 ಪಂದ್ಯವಾಡುತ್ತಿರುವ ಟೀಂ ಇಂಡಿಯಾದ ಯುವ ಸ್ಪಿನ್ನರ್ ಕುಲದೀಪ್ ತಮ್ಮ ವಿಶಿಷ್ಟ ಬೌಲಿಂಗ್ ನಿಂದಾಗಿ ಎದುರಾಳಿಗಳ ನಿದ್ದೆಗೆಡಿಸಿದ್ದಾರೆ.

ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಮೋಡಿಗೆ ಎದುರಾಳಿಗಳೂ ಮನಸೋತಿದ್ದಾರೆ. ಇವರಿಬ್ಬರಿಂದಾಗಿ ಹಿರಿಯ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಕೂಡಾ ಮೂಲೆಗುಂಪಾಗಿದ್ದಾರೆ. ಆದರೆ ತಾವು ಯಾವುದೇ ಕಾರಣಕ್ಕೂ ಅಶ್ವಿನ್-ಜಡೇಜಾಗೆ ಪೈಪೋಟಿ ನೀಡುವುದಿಲ್ಲ ಎಂದಿದ್ದಾರೆ. ಅವರಿಬ್ಬರೂ ಈಗಾಗಲೇ ಭಾರತ ತಂಡಕ್ಕೆ ಒಳ್ಳೆಯದನ್ನು ಮಾಡಿದ್ದಾರೆ. ನಾನು ಮತ್ತು ಚಾಹಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕುಲದೀಪ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments