Webdunia - Bharat's app for daily news and videos

Install App

‘ಶೇನ್ ವಾರ್ನ್ ನ ಶೇ.50 ರಷ್ಟು ನಾನು ಸಾಧಿಸಿದರೂ ಜೀವನ ಸಾರ್ಥಕ’

Webdunia
ಮಂಗಳವಾರ, 10 ಅಕ್ಟೋಬರ್ 2017 (08:45 IST)
ಗುವಾಹಟಿ: ಟೀಂ ಇಂಡಿಯಾದ ಹೊಸ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್  ಶೇನ್ ವಾರ್ನ್ ಗಿದ್ದ ಪ್ರತಿಭೆಯ ಅರ್ಧದಷ್ಟು ನನಗೆ ಬಂದರೂ ಜೀವನ ಸಾರ್ಥಕ ಎಂದು ಹೇಳಿಕೊಂಡಿದ್ದಾರೆ.

 
ಆಸ್ಟ್ರೇಲಿಯಾ ವಿರುದ್ಧ ಇಂದು ದ್ವಿತೀಯ ಟಿ20 ಪಂದ್ಯವಾಡುತ್ತಿರುವ ಟೀಂ ಇಂಡಿಯಾದ ಯುವ ಸ್ಪಿನ್ನರ್ ಕುಲದೀಪ್ ತಮ್ಮ ವಿಶಿಷ್ಟ ಬೌಲಿಂಗ್ ನಿಂದಾಗಿ ಎದುರಾಳಿಗಳ ನಿದ್ದೆಗೆಡಿಸಿದ್ದಾರೆ.

ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಮೋಡಿಗೆ ಎದುರಾಳಿಗಳೂ ಮನಸೋತಿದ್ದಾರೆ. ಇವರಿಬ್ಬರಿಂದಾಗಿ ಹಿರಿಯ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಕೂಡಾ ಮೂಲೆಗುಂಪಾಗಿದ್ದಾರೆ. ಆದರೆ ತಾವು ಯಾವುದೇ ಕಾರಣಕ್ಕೂ ಅಶ್ವಿನ್-ಜಡೇಜಾಗೆ ಪೈಪೋಟಿ ನೀಡುವುದಿಲ್ಲ ಎಂದಿದ್ದಾರೆ. ಅವರಿಬ್ಬರೂ ಈಗಾಗಲೇ ಭಾರತ ತಂಡಕ್ಕೆ ಒಳ್ಳೆಯದನ್ನು ಮಾಡಿದ್ದಾರೆ. ನಾನು ಮತ್ತು ಚಾಹಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕುಲದೀಪ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments