Webdunia - Bharat's app for daily news and videos

Install App

ಮಿಥಾಲಿ ರಾಜ್ ವಿವಾದದಿಂದ ಎಚ್ಚೆತ್ತ ತೆಲಂಗಾಣ ಸರ್ಕಾರ

Webdunia
ಶನಿವಾರ, 29 ಜುಲೈ 2017 (11:13 IST)
ಹೈದರಾಬಾದ್: ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡದ ಯಶಸ್ಸಿನ ರೂವಾರಿಯಾಗಿದ್ದ ನಾಯಕಿ ಮಿಥಾಲಿ ರಾಜ್ ಗೆ ಕನಿಷ್ಠ ಅಭಿನಂದನೆಯನ್ನೂ ತಿಳಿಸಿಲ್ಲ ಎಂಬ ವಿವಾದಕ್ಕೊಳಗಾಗಿದ್ದ ತೆಲಂಗಾಣ ಸರ್ಕಾರ ತಪ್ಪು ಸರಿಪಡಿಸಲು ಮುಂದಾಗಿದೆ.


ನಾಯಕಿ ಮಿಥಾಲಿ ರಾಜ್ ಗೆ 2005 ರಲ್ಲಿಯೇ ಕೊಡುತ್ತೇವೆಂದು ಘೋಷಿಸಿದ್ದ ನಿವೇಶನವನ್ನೇ ಇನ್ನೂ ಕೊಟ್ಟಿಲ್ಲ ಎಂದು ಸರ್ಕಾರದ ಮೇಲೆ ಆರೋಪವಿತ್ತು. ಇದೀಗ ಸಿಎಂ ಕೆ. ಚಂದ್ರಶೇಖರ್ ರಾವ್ ಮಿಥಾಲಿಗೆ 1 ಕೋಟಿ ರೂ. ನಗದು ಮತ್ತು 600 ಚದರ ಅಡಿ ನಿವೇಶನ ಘೋಷಣೆ ಮಾಡಿದ್ದಾರೆ.

ವಿಶ್ವಕಪ್ ಕೂಟದಲ್ಲಿ ಗರಿಷ್ಠ ರನ್ ಗಳಿಸಿದ್ದ ಮಿಥಾಲಿಗೆ ಅಭಿನಂದನೆ ಸಲ್ಲಿಸಿರುವ ಸಿಎಂ ನೀವು ಹೈದರಾಬಾದ್ ನ ಹೆಮ್ಮೆಯ ಪುತ್ರಿ. ದೇಶಕ್ಕೇ ಹಿರಿಮೆ ತಂದಿದ್ದೀರಿ ಎಂದು ಅಭಿನಂದಿಸಿದ್ದಾರೆ.

ಇದನ್ನೂ ಓದಿ..  ಆಪರೇಷನ್ ಕಮಲ ಭಯ: ಕರ್ನಾಟಕಕ್ಕೆ ಬಂದ ಗುಜರಾತ್ ಕೈ ಶಾಸಕರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments