‘ಎಂಎಸ್ ಧೋನಿಯನ್ನು ಕ್ರಿಕೆಟ್ ನಿಂದಲೇ ನಿಷೇಧಿಸಿ’ ಎಂದಿದ್ದವರು ಯಾರು?

Webdunia
ಭಾನುವಾರ, 1 ಅಕ್ಟೋಬರ್ 2017 (07:19 IST)
ಮುಂಬೈ: ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಭಾರತಕ್ಕೆ ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟ ಚತುರ ನಾಯಕ. ಹಾಗಿದ್ದರೂ ಧೋನಿಯನ್ನು ಭಾರತ ತಂಡದಿಂದ ನಿಷೇಧಿಸಲು ಇವರು ಸಲಹೆ ನೀಡಿದ್ದರಂತೆ! ಅವರು ಯಾರು?

 
ಮೊನ್ನೆಯಷ್ಟೇ ನಿಧನರಾದ ನಟ, ಕ್ರಿಕೆಟ್ ವಿಶ್ಲೇಷಕ ಟಾಮ್ ಆಲ್ಟರ್ ಧೋನಿಯನ್ನು ನಿಷೇಧಿಸುವಂತೆ ಸಲಹೆ ನೀಡಿದ್ದರು. ಅದು ಧೋನಿ 2014 ರಲ್ಲಿ ಆಸ್ಟ್ರೇಲಿಯಾ ಸರಣಿಯ ಮಧ್ಯಭಾಗದಲ್ಲೇ ನಾಯಕತ್ವಕ್ಕೆ ವಿದಾಯ ಹೇಳಿದಾಗ.

‘ಆತನಿಗೆ ಮತ್ತೆ ಭಾರತ ತಂಡ ಪ್ರತಿನಿಧಿಸಲು ಅವಕಾಶ ಕೊಡಬಾರದು. ಇವರೆಲ್ಲಾ ತಂಡಕ್ಕಿಂತ ತಮ್ಮ ಮಾರುಕಟ್ಟೆ ಮೌಲ್ಯ ನೋಡಿಕೊಂಡು ಆಡುತ್ತಾರೆ. ಸರಣಿಯ ಮಧ್ಯದಲ್ಲೇ ರಾಜೀನಾಮೆ ಕೊಡುವ ಮೂಲಕ ಅವರು ಅಭಿಮನಿಗಳ ಮತ್ತು ತಂಡದ ವಿಶ್ವಾಸಕ್ಕೆ ದ್ರೋಹವೆಸಗಿದ್ದಾರೆ’ ಎಂದು ಆಲ್ಟರ್ ಆಕ್ರೋಶ ವ್ಯಕ್ತಪಡಿಸಿದ್ದರಂತೆ. ಇದೇ ಆಲ್ಟರ್ ಮೊದಲ ಬಾರಿಗೆ ಸಚಿನ್ ತೆಂಡುಲ್ಕರ್ ರನ್ನು ಸಂದರ್ಶನ ಮಾಡಿದ್ದರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಹುಲ್‌, ಮಿಲ್ಲರ್‌ ಹೋರಾಟಕ್ಕೆ ಸಿಗದ ಗೆಲುವು; ಗುಜರಾತ್‌ಗೆ ರೋಚಕ ಒಂದು ರನ್‌ ಗೆಲುವು

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ವೈಖರಿಗೆ ಹಾರ್ದಿಕ್ ಪಾಂಡ್ಯ ಮೆಚ್ಚುಗೆ, Video

ವಿಶ್ವದ ನಂ 1 ಬೌಲರ್ ಬುಮ್ರಾಗೇ ವೈಭವ್ ಸೂರ್ಯವಂಶಿ ಇಂಥಾ ಟ್ರೀಟ್ಮೆಂಟ್ ಕೊಡೋದಾ Video

IPL 2026: ಔಟಾಗಿದ್ದಕ್ಕೆ ಕಣ್ಣೀರು ಹಾಕುತ್ತಾ ಪೆವಿಲಿಯನ್ ಗೆ ಹೋದ ವೈಭವ್ ಸೂರ್ಯವಂಶಿ Video

IPL 2026: ಐಪಿಎಲ್‌ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ: ಮುಂಬೈ–ರಾಜಸ್ಥಾನ ಪಂದ್ಯದ ಟಾಸ್‌ ವಿಳಂಬ

ಮುಂದಿನ ಸುದ್ದಿ
Show comments