ರಾಹುಲ್ ದ್ರಾವಿಡ್ ಎಂದರೆ ಈ ಕ್ರಿಕೆಟಿಗನಿಗೆ ಭಯವಂತೆ!

Webdunia
ಶುಕ್ರವಾರ, 23 ಫೆಬ್ರವರಿ 2018 (11:17 IST)
ಮುಂಬೈ: ಅಂಡರ್ 19 ಭಾರತ ತಂಡದ ಕೋಚ್ ಆಗಿ ಯಶಸ್ಸು ಸಾಧಿಸಿದ ರಾಹುಲ್ ದ್ರಾವಿಡ್ ಬಗ್ಗೆ ಯುವ ಕ್ರಿಕೆಟಿಗ ನಾಗರಕೋಟಿಗೆ ಭಯವಿತ್ತಂತೆ!
 

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿ ಸಂದರ್ಭ ವಯೋ ಸಹಜವಾಗಿ ನಾಗರಕೋಟಿ ಮತ್ತು ಇತರ ತಂಡದ ಸದಸ್ಯರಿಗೆ ದ್ರಾವಿಡ್ ಕೆಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ್ದರು. ಹಾಗಿದ್ದರೂ ಕ್ರಿಕೆಟಿಗರಿಗೆ ನ್ಯೂಜಿಲೆಂಡ್ ನಲ್ಲಿ ಕೆಲವು ಸಾಹಸ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತಂತೆ.

ಆದರೆ ದ್ರಾವಿಡ್ ಬಿಲುಕುಲ್ ಒಪ್ಪುತ್ತಿರಲಿಲ್ಲವಂತೆ. ಟೂರ್ನಮೆಂಟ್ ನಡೆಯುವಾಗ ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ಖಡಕ್ ಆಗಿ ಹೇಳಿದ್ದರಂತೆ. ಹಾಗಿದ್ದರೂ ದಿನದ ಕೆಲ ಹೊತ್ತು ಕೆಲವೊಮ್ಮೆ ಹೊರಗೆ ಸುತ್ತಾಡಲು ದ್ರಾವಿಡ್ ಸರ್ ಅವಕಾಶ ನೀಡುತ್ತಿದ್ದರು. ಹಾಗಿದ್ದರೂ ಅವರು ಹೇಳಿದ ಸಮಯದೊಳಗೆ ಹೋಟೆಲ್ ಗೆ ಬಂದು ಸೇರಬೇಕಿತ್ತು ಎಂದು ನಾಗರಕೋಟಿ ಹೇಳಿದ್ದಾರೆ.

ದ್ರಾವಿಡ್ ಸರ್ ಎಂದರೆ ನಮಗೆ ಭಯವಿತ್ತು. ಹಾಗಿದ್ದರೂ ಅವರ ಸೂಚನೆಯನ್ನು ಮೀರಿರುತ್ತಿರಲಿಲ್ಲ. ದ್ರಾವಿಡ್ ಸರ್ ಏನೇ ಹೇಳಿದರೂ ನಮ್ಮ ಒಳ್ಳೆಯದಕ್ಕೇ ಹೇಳ್ತಾರೆ ಎಂದು ಅವರು ಹೇಳಿದ್ದನ್ನು ಪಾಲಿಸುತ್ತಿದ್ದೆವು ಎಂದು ನಾಗರಕೋಟಿ ಹೇಳಿದ್ದಾರೆ. ನಾಗರಕೋಟಿ ಅಂಡರ್ 19 ವಿಶ್ವಕಪ್ ನಲ್ಲಿ ತಮ್ಮ ವೇಗದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

ಮುಂದಿನ ಸುದ್ದಿ
Show comments