ಟೀಂ ಇಂಡಿಯಾದಿಂದ ರವಿಚಂದ್ರನ್ ಅಶ್ವಿನ್ ಕೈಬಿಟ್ಟಿದ್ದಕ್ಕೆ ಈ ಕ್ರಿಕೆಟಿಗನಿಗೆ ಬೇಸರ

Webdunia
ಮಂಗಳವಾರ, 24 ಜನವರಿ 2017 (09:17 IST)
ಮುಂಬೈ: ರವಿಚಂದ್ರನ್ ಅಶ್ವಿನ್ ರನ್ನು ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಗೆ ರೆಸ್ಟ್ ನೀಡಿರುವುದು ಈ ಯುವ ಕ್ರಿಕೆಟಿಗನಿಗೆ ಇಷ್ಟವಾಗಿಲ್ಲವಂತೆ. ಆತನ ಜತೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಬೇಕೆಂಬ ಕನಸು ಕನಸಾಗಿಯೇ ಉಳಿಯತಲ್ಲಾ ಎನ್ನುವುದು ಆತನ ಬೇಸರಕ್ಕೆ ಕಾರಣ.
 

ಕಿರು ಮಾದರಿಯ ಸರಣಿಗೆ ಆಯ್ಕೆಯಾದ ಜಮ್ಮು ಕಾಶ್ಮೀರದ ಸ್ಪಿನ್ನರ್ ಪರ್ವೇಜ್ ರಸೂಲ್ ಈ ಆಸೆ ಹೊತ್ತುಕೊಂಡಿದ್ದ ಕ್ರಿಕೆಟಿಗ. ಆತನೂ ಯುವ ಸ್ಪಿನ್ನರ್. ಹೆಚ್ಚು ಹಿರಿಯರೊಂದಿಗೆ ಒಡನಾಡುವ ಅವಕಾಶ ಸಿಗುವುದೇ ಇಲ್ಲ. ಹೀಗಿರುವಾಗ  ಅಪರೂಪಕ್ಕೆ ಕಣಿವೆಯ ಹುಡುಗ ತಂಡಕ್ಕೆ ಆಯ್ಕೆಯಾಗಿದ್ದಾನೆ.

ಈ ಕ್ರಿಕೆಟಿಗನಿಗೆ ಅಶ್ವಿನ್ ಎಂದರೆ ತುಂಬಾ ಇಷ್ಟ. ವಿಶ್ವದ ನಂ.1 ಬೌಲರ್ ನಿಂದ ಸಾಕಷ್ಟು ಕಲಿಯುವ ಆಸೆ ಹೊಂದಿದ್ದರು. ಆದರೆ ಇದೀಗ ಅವರು ತಂಡಕ್ಕೆ ಬರುವಾಗ ಅಶ್ವಿನ್ ಹೊರಹೋಗುವ ಕಾರಣ ಆ ಅವಕಾಶ ಮಿಸ್ ಆಗಲಿದೆ ಎನ್ನುವುದೇ ಈತನ ಕೊರಗು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments