Webdunia - Bharat's app for daily news and videos

Install App

ಟೀಂ ಇಂಡಿಯಾದಿಂದ ರವಿಚಂದ್ರನ್ ಅಶ್ವಿನ್ ಕೈಬಿಟ್ಟಿದ್ದಕ್ಕೆ ಈ ಕ್ರಿಕೆಟಿಗನಿಗೆ ಬೇಸರ

Webdunia
ಮಂಗಳವಾರ, 24 ಜನವರಿ 2017 (09:17 IST)
ಮುಂಬೈ: ರವಿಚಂದ್ರನ್ ಅಶ್ವಿನ್ ರನ್ನು ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಗೆ ರೆಸ್ಟ್ ನೀಡಿರುವುದು ಈ ಯುವ ಕ್ರಿಕೆಟಿಗನಿಗೆ ಇಷ್ಟವಾಗಿಲ್ಲವಂತೆ. ಆತನ ಜತೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಬೇಕೆಂಬ ಕನಸು ಕನಸಾಗಿಯೇ ಉಳಿಯತಲ್ಲಾ ಎನ್ನುವುದು ಆತನ ಬೇಸರಕ್ಕೆ ಕಾರಣ.
 

ಕಿರು ಮಾದರಿಯ ಸರಣಿಗೆ ಆಯ್ಕೆಯಾದ ಜಮ್ಮು ಕಾಶ್ಮೀರದ ಸ್ಪಿನ್ನರ್ ಪರ್ವೇಜ್ ರಸೂಲ್ ಈ ಆಸೆ ಹೊತ್ತುಕೊಂಡಿದ್ದ ಕ್ರಿಕೆಟಿಗ. ಆತನೂ ಯುವ ಸ್ಪಿನ್ನರ್. ಹೆಚ್ಚು ಹಿರಿಯರೊಂದಿಗೆ ಒಡನಾಡುವ ಅವಕಾಶ ಸಿಗುವುದೇ ಇಲ್ಲ. ಹೀಗಿರುವಾಗ  ಅಪರೂಪಕ್ಕೆ ಕಣಿವೆಯ ಹುಡುಗ ತಂಡಕ್ಕೆ ಆಯ್ಕೆಯಾಗಿದ್ದಾನೆ.

ಈ ಕ್ರಿಕೆಟಿಗನಿಗೆ ಅಶ್ವಿನ್ ಎಂದರೆ ತುಂಬಾ ಇಷ್ಟ. ವಿಶ್ವದ ನಂ.1 ಬೌಲರ್ ನಿಂದ ಸಾಕಷ್ಟು ಕಲಿಯುವ ಆಸೆ ಹೊಂದಿದ್ದರು. ಆದರೆ ಇದೀಗ ಅವರು ತಂಡಕ್ಕೆ ಬರುವಾಗ ಅಶ್ವಿನ್ ಹೊರಹೋಗುವ ಕಾರಣ ಆ ಅವಕಾಶ ಮಿಸ್ ಆಗಲಿದೆ ಎನ್ನುವುದೇ ಈತನ ಕೊರಗು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments