ದ್ರಾವಿಡ್ ನಮಗೆ ಇಷ್ಟವಾಗುವುದು ಇದೇ ಕಾರಣಕ್ಕೆ!

Webdunia
ಮಂಗಳವಾರ, 6 ಫೆಬ್ರವರಿ 2018 (08:53 IST)
ಮುಂಬೈ: ರಾಹುಲ್ ದ್ರಾವಿಡ್ ಎಂದರೆ ಕ್ರಿಕೆಟ್ ನ ಜಂಟಲ್ ಮ್ಯಾನ್ ಎಂದೇ ಚಿರಪರಿಚಿತ. ಅವರ ಸ್ವಭಾವವೇ ನಮಗೆ ಅವರನ್ನು ಇಷ್ಟಪಡುವಂತೆ ಮಾಡುತ್ತದೆ.
 

ಇದೀಗ ಅಂಡರ್ 19 ವಿಶ್ವಕಪ್ ಗೆದ್ದ ತಂಡಕ್ಕೆ ನಗದು ಪುರಸ್ಕಾರ ವಿಚಾರದಲ್ಲೂ ದ್ರಾವಿಡ್ ನೀಡಿರುವ ಹೇಳಿಕೆಯೊಂದನ್ನು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ.

ಅಂಡರ್ 19 ವಿಶ್ವಕಪ್ ಗೆದ್ದ ಮೇಲೆ ಬಿಸಿಸಿಐ ಕೋಚ್ ದ್ರಾವಿಡ್ ಗೆ ಗರಿಷ್ಠ 50 ಲಕ್ಷ ರೂ. ಇತರ ಸಹಾಯಕ ಸಿಬ್ಬಂದಿಗೆ 30 ಲಕ್ಷ ರೂ. ಬಹುಮಾನ ಹಣ ಘೋಷಿಸಿತ್ತು. ಇದೀಗ ದ್ರಾವಿಡ್ ಇದರ ಬಗ್ಗೆ ಚಕಾರವೆತ್ತಿದ್ದಾರೆ.

ನನ್ನ ಹಾಗೇ ಎಲ್ಲಾ ಸಹಾಯಕ ಸಿಬ್ಬಂದಿಗೂ ಸಮಾನವಾಗಿ ಪರಿಶ್ರಮಪಟ್ಟಿದ್ದಾರೆ. ಹಾಗಿರುವಾಗ ನನಗೆ ಮಾತ್ರ ಹೆಚ್ಚು ನಗದು ಘೋಷಿಸಿ ಅವರಿಗೆಲ್ಲಾ ಕಡಿಮೆ ಘೋಷಿಸಿರುವುದು ಸರಿಯಲ್ಲ ಎಂದು ದ್ರಾವಿಡ್ ಭಾರತಕ್ಕೆ ಬಂದಿಳಿದ ಮೇಲೆ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಇದಲ್ಲವೇ ಮೇರು ವ್ಯಕ್ತಿತ್ವ ಎಂದರೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಹನುಮಾನ್ ಚಾಲೀಸಾ ಬಗ್ಗೆ ಹಾರ್ದಿಕ್ ಪಾಂಡ್ ಏನ್ ಹೇಳಿದ್ರು ನೋಡಿ

IPL 2026: ಸ್ಟಾರ್ ವೇಗಿ ಯಶ್ ದಯಾಳ್ ರನ್ನು ತಂಡದಿಂದ ಕೈ ಬಿಟ್ಟ ಆರ್ ಸಿಬಿ

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತರಾದವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್ ಸಿಎ

IPL 2026: ಆರ್ ಸಿಬಿ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ: ಇದು ಚಿನ್ನಸ್ವಾಮಿಯಲ್ಲಿ ಮ್ಯಾಚ್ ಜನ ಸಾಮಾನ್ಯರಿಗಲ್ಲ

ಮುಂದಿನ ಸುದ್ದಿ
Show comments