Webdunia - Bharat's app for daily news and videos

Install App

ದ್ರಾವಿಡ್ ನಮಗೆ ಇಷ್ಟವಾಗುವುದು ಇದೇ ಕಾರಣಕ್ಕೆ!

Webdunia
ಮಂಗಳವಾರ, 6 ಫೆಬ್ರವರಿ 2018 (08:53 IST)
ಮುಂಬೈ: ರಾಹುಲ್ ದ್ರಾವಿಡ್ ಎಂದರೆ ಕ್ರಿಕೆಟ್ ನ ಜಂಟಲ್ ಮ್ಯಾನ್ ಎಂದೇ ಚಿರಪರಿಚಿತ. ಅವರ ಸ್ವಭಾವವೇ ನಮಗೆ ಅವರನ್ನು ಇಷ್ಟಪಡುವಂತೆ ಮಾಡುತ್ತದೆ.
 

ಇದೀಗ ಅಂಡರ್ 19 ವಿಶ್ವಕಪ್ ಗೆದ್ದ ತಂಡಕ್ಕೆ ನಗದು ಪುರಸ್ಕಾರ ವಿಚಾರದಲ್ಲೂ ದ್ರಾವಿಡ್ ನೀಡಿರುವ ಹೇಳಿಕೆಯೊಂದನ್ನು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ.

ಅಂಡರ್ 19 ವಿಶ್ವಕಪ್ ಗೆದ್ದ ಮೇಲೆ ಬಿಸಿಸಿಐ ಕೋಚ್ ದ್ರಾವಿಡ್ ಗೆ ಗರಿಷ್ಠ 50 ಲಕ್ಷ ರೂ. ಇತರ ಸಹಾಯಕ ಸಿಬ್ಬಂದಿಗೆ 30 ಲಕ್ಷ ರೂ. ಬಹುಮಾನ ಹಣ ಘೋಷಿಸಿತ್ತು. ಇದೀಗ ದ್ರಾವಿಡ್ ಇದರ ಬಗ್ಗೆ ಚಕಾರವೆತ್ತಿದ್ದಾರೆ.

ನನ್ನ ಹಾಗೇ ಎಲ್ಲಾ ಸಹಾಯಕ ಸಿಬ್ಬಂದಿಗೂ ಸಮಾನವಾಗಿ ಪರಿಶ್ರಮಪಟ್ಟಿದ್ದಾರೆ. ಹಾಗಿರುವಾಗ ನನಗೆ ಮಾತ್ರ ಹೆಚ್ಚು ನಗದು ಘೋಷಿಸಿ ಅವರಿಗೆಲ್ಲಾ ಕಡಿಮೆ ಘೋಷಿಸಿರುವುದು ಸರಿಯಲ್ಲ ಎಂದು ದ್ರಾವಿಡ್ ಭಾರತಕ್ಕೆ ಬಂದಿಳಿದ ಮೇಲೆ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಇದಲ್ಲವೇ ಮೇರು ವ್ಯಕ್ತಿತ್ವ ಎಂದರೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments