Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ದಂಪತಿಯನ್ನು ಮಧುಚಂದ್ರಕ್ಕೆ ಆಹ್ವಾನಿಸಿದ ಈ ದೇಶದ ಅಧ್ಯಕ್ಷ!

Webdunia
ಶನಿವಾರ, 17 ಮಾರ್ಚ್ 2018 (09:24 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಈಗಾಗಲೇ ಒಮ್ಮೆ ಮಧುಚಂದ್ರ ಮುಗಿಸಿ ಬಂದಿದ್ದಾರೆ. ಇದೀಗ ಬಿಡುವಿನ ವೇಳೆ ಕಳೆಯುತ್ತಿರುವ ಈ ಜೋಡಿಯನ್ನು ಸೆಕೆಂಡ್ ಹನಿಮೂನ್ ಮಾಡಲು ನಮ್ಮ ದೇಶಕ್ಕೆ ಬನ್ನಿ ಎಂದು ಶ್ರೀಲಂಕಾ ಅಧ್ಯಕ್ಷ ದಯಸಿರಿ ಜಯಸೇಖರೆ ಆಹ್ವಾನಿಸಿದ್ದಾರೆ.

ನಾನು ಕೊಹ್ಲಿಯನ್ನು ಕ್ರಿಕೆಟ್ ಆಡಲು ಇಲ್ಲಿಗೆ ಬನ್ನಿ ಎಂದು ಆಹ್ವಾನಿಸುವುದಿಲ್ಲ. ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಾರೊಂದಿಗೆ ಇಲ್ಲಿಗೆ ಬಂದು ಕೆಲವು ದಿನ ಆರಾಮವಾಗಿ ಸುತ್ತಾಡಲಿ ಎಂದು ಆಹ್ವಾನಿಸುತ್ತೇನೆ ಎಂದು ಶ್ರೀಲಂಕಾ ಅಧ್ಯಕ್ಷರು ಆಹ್ವಾನವಿತ್ತಿದ್ದಾರೆ.

ಹೇಗೂ ಸದ್ಯಕ್ಕೆ ರಜಾ ಮಜಾ ಅನುಭವಿಸುತ್ತಿರುವ ಜೋಡಿ. ಯಾಕೆ ಲಂಕಾ ದ್ವೀಪ ರಾಷ್ಟ್ರದಲ್ಲಿ ಕಳೆಯಬಾರದು ಎಂದು ಯೋಚಿಸಿದರೂ ಯೋಚಿಸೀತು. ಐಪಿಎಲ್ ಶುರುವಾಗುವವರೆಗೆ ಹೇಗಿದ್ದರೂ ಕೊಹ್ಲಿ ಬಿಡುವಾಗಿದ್ದಾರೆ. ಈ ಬಿಡುವಿನ ವೇಳೆಯನ್ನು ಕಳೆಯಲು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಆಹ್ವಾನವೇ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮರ್ಡರ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಯಾರೆಂದು ಕೊನೆಗೂ ಪತ್ತೆ

IPL 2025 RCB vs DC: ಕೆಎಲ್ ರಾಹುಲ್ ನೋಡ್ಕೋ ಈವತ್ತು ನಮ್ಮ ಕಿಂಗ್ ಕೊಹ್ಲಿ ತಾಕತ್ತು

Pahalgam Attack, ಪಾಕ್‌ ಜತೆಗಿನ ಎಲ್ಲ ಕ್ರಿಕೆಟ್ ಸಂಬಂಧ ಮುರಿಯಬೇಕು: ಮಾಜಿ ಕ್ರಿಕೆಟಿಗ ಸೌರವ್ ಗಂಗೋಲಿ ಒತ್ತಾಯ

DC vs RCB Match: ಫ್ಯಾನ್ಸ್‌ ಕಾದಿದ್ದ ದಿನಕ್ಕೆ ಕ್ಷಣಗಣನೆ ಶುರು, ಕಿಂಗ್ ಕೊಹ್ಲಿ, ಕೆಎಲ್‌ ರಾಹುಲ್‌ಗೆ ಕೊಡ್ತಾರಾ ಕೌಂಟರ್‌

Sania Mirza: ಮುಂದೆ ಮೂರು ಬಾರಿ ಗರ್ಭಿಣಿಯಾಗಬಲ್ಲೆ, ಆದರೆ ಇದೊಂದು ಕೆಲಸ ಸಾಧ್ಯವಿಲ್ಲ ಎಂದ ಸಾನಿಯಾ ಮಿರ್ಜಾ

ಮುಂದಿನ ಸುದ್ದಿ
Show comments